Botswana; 2,492 ಕ್ಯಾರಟ್‌ ವಜ್ರ ಪತ್ತೆ: ಬೆಲೆ ಎಷ್ಟು ಗೊತ್ತೇ?


Team Udayavani, Aug 24, 2024, 6:24 AM IST

1-vajra

ಹೊಸದಿಲ್ಲಿ: ವಿಶ್ವದಲ್ಲೇ 2ನೇ ಅತೀದೊಡ್ಡ ವಜ್ರ ಎನಿಸಿಕೊಂಡಿರುವ ವಜ್ರದ ಕಲ್ಲೊಂದು ಬೋಟ್ಸ್‌ವಾನಾದ ಗಣಿಯಲ್ಲಿ ಪತ್ತೆಯಾಗಿದೆ. 2,492 ಕ್ಯಾರಟ್‌ ಹೊಂದಿರುವ ಈ ವಜ್ರದ ಆರಂಭಿಕ ಬೆಲೆಯೇ 330 ಕೋಟಿ ರೂ. ಇರಲಿದೆ ಎಂದು ಮಾಧ್ಯಮ ವೊಂದು ವರದಿ ಮಾಡಿದೆ.

ಈಗಾಗಲೇ ಈ ವಜ್ರವನ್ನು ಕೊಂಡುಕೊಳ್ಳಲು ಹಲವು ಕಂಪೆನಿಗಳು ಸಿದ್ಧತೆ ನಡೆಸಿರುವುದರಿಂದ ಇದರ ಬೆಲೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ಬೋಟ್ಸ್‌ವಾನಾದಲ್ಲಿ ಈವರೆಗೆ ದೊರೆತ ಅತೀ ದೊಡ್ಡ ವಜ್ರದ ಕಲ್ಲು ಎನಿಸಿಕೊಂಡಿದ್ದು, ಕಳೆದ 100 ವರ್ಷಗಳಲ್ಲೇ ಪತ್ತೆಯಾದ ಬೃಹತ್‌ ವಜ್ರವಾಗಿದೆ. ಈ ವಜ್ರವನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ಬೋಟ್ಸ್‌ ವಾನಾ ಸರಕಾರ‌ ಘೋಷಿಸಿದೆ.

2019ರಲ್ಲಿ ಇದೇ ಗಣಿಯಲ್ಲಿ ಪತ್ತೆ ಯಾಗಿದ್ದ 1758 ಕ್ಯಾರಟ್‌ನ ವಜ್ರವನ್ನು 2ನೇ ಅತಿದೊಡ್ಡ ವಜ್ರ ಎಂದು ಗುರುತಿ­ಸಲಾಗಿತ್ತು. ಇದನ್ನು ಫ್ರೆಂಚ್‌ ಫ್ಯಾಷನ್‌ ಹೌಸ್‌ ಲೂಯಿ ವಿಟ್ಟಾನ್‌ ಸಂಸ್ಥೆ ಖರೀದಿ ಮಾಡಿತ್ತು, ಆದರೆ ಬೆಲೆಯನ್ನು ಬಹಿರಂ­ಗ­ಪಡಿಸಿರಲಿಲ್ಲ. 1905ರಲ್ಲಿ ದಕ್ಷಿಣ ಆಫ್ರಿ­ಕಾದ ಕಲ್ಲಿನಾಲ್‌ನಲ್ಲಿ 3106 ಕ್ಯಾರಟ್‌ನ ವಜ್ರ ಪತ್ತೆಯಾಗಿತ್ತು, ಇದು ವಿಶ್ವದ ಅತೀದೊಡ್ಡ ವಜ್ರ ಎನಿಸಿಕೊಂಡಿದೆ.

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.