Gujarat ಅಸೆಂಬ್ಲಿಯಲ್ಲಿ ಗದ್ದಲ: ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಉಚ್ಚಾಟನೆ


Team Udayavani, Aug 24, 2024, 1:29 AM IST

JIgnesh Mevani (2)

ಗಾಂಧಿನಗರ: ಗುಜರಾತ್‌ ವಿಧಾನಸಭೆ ಅಧಿವೇಶನ­ದಲ್ಲಿ ಗದ್ದಲ ಉಂಟುಮಾಡಿದ ಕಾರಣಕ್ಕೆ ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಮೆವಾನಿ ಅವರನ್ನು ಸದನದಿಂದ ಉಚ್ಚಾ­­­ಟನೆ ಮಾಡಲಾಗಿದೆ. ಶುಕ್ರವಾರ ಅಧಿವೇಶನ ವೇಳೆ ಅವರು ಸದನದ ಬಾವಿಗಿ­ಳಿದು ಗದ್ದಲ ಸೃಷ್ಟಿಸಿದ್ದಾರೆ. ಮಾರ್ಷಲ್‌ಗ‌ಳು ಅವರನ್ನು ಹೊರಹಾಕಿದ್ದಾರೆ. ಗುಜ­ರಾತ್‌ ಪೊಲೀಸರು ವಶಪಡಿ­ಸಿಕೊಂಡಿದ್ದ ಮಾದಕವ­ಸ್ತು­­ಗಳ ವಿಚಾರವಾಗಿ ಚರ್ಚೆ ನಡೆಯುತ್ತಿದ್ದ ವೇಳೆ ಜಿಗ್ನೇಶ್‌ ಬಿಜೆಪಿ ವಿರುದ್ಧ ಜೋರು ಧ್ವನಿಯಲ್ಲಿ ಕೂಗುತ್ತಾ, ಅತ್ಯಾಚಾರದಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಎಂದು ಸವಾಲು ಹಾಕಿದ್ದಾರೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Another suspected monkeypox case detected in Kerala: 2nd case in the country

Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್‌ ಪತ್ತೆ: ದೇಶದಲ್ಲಿ 2ನೇ ಪ್ರಕರಣ

Kolkata incident; CBI Report Concerned: Supreme court

Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

Wholesale inflation at 4-month low: 1.31 per cent in August

Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್‌ನಲ್ಲಿ ಶೇ.1.31

Technical glitch in Jio network

Jio ನೆಟ್‌ವರ್ಕ್‌ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.