KL Rahul; ನಿವೃತ್ತಿಯ ಊಹಾಪೋಹದ ನಂತರ ‘ಪ್ರಮುಖ ಘೋಷಣೆ’ ಮಾಡಿದ ಕೆಎಲ್ ರಾಹುಲ್


Team Udayavani, Aug 24, 2024, 12:39 PM IST

KL Rahul

ಬೆಂಗಳೂರು: “ನಾನೊಂದು ಘೋಷಣೆ ಮಾಡಲಿದ್ದೇನೆ, ಕಾಯುತ್ತಿರಿ’ ಎಂದು ಕ್ರಿಕೆಟರ್‌ ಕೆ.ಎಲ್‌.ರಾಹುಲ್‌ (KL Rahul) ಮಾಡಿದ್ದ ಇನ್ಸ್ಟಾಗ್ರಾಮ್‌ ಸ್ಟೋರಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದೇ ವೇಳೆ ಕೆಎಲ್‌ ರಾಹುಲ್‌ ಅವರು ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಬಗ್ಗೆ ಸುದ್ದಿಯೊಂದು ವೈರಲ್‌ ಆಗಿತ್ತು. ಈ ಬಗ್ಗೆ ಫೇಕ್ ಪೋಸ್ಟ್‌ ಒಂದು ಇಂಟರ್ನೆಟ್‌ ನಲ್ಲಿ ಭಾರೀ ಹರಿದಾಡಿತ್ತು.

ಇದಕ್ಕೆ ರಾಹುಲ್‌ ಸ್ಪಷ್ಟನೆ ನೀಡಿದ್ದಾರೆ. ಪತ್ನಿ ಅತಿಯಾ ಶೆಟ್ಟಿ ಜೊತೆಗೂಡಿ, ಕ್ರಿಕೆಟ್‌ ಸಾಮಾಗ್ರಿಗಳನ್ನು ಹರಾಜಿಗಿಟ್ಟು, ವಿಶೇಷ ಮಕ್ಕಳಿಗಾಗಿ ತಾವು 1.93 ಕೋಟಿ ರೂ. ಸಂಗ್ರಹಿಸಿರುವುದಾಗಿ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಬಗ್ಗೆ ಮತ್ತೂಂದು ಪೋಸ್ಟ್‌ ಹಂಚಿಕೊಂಡಿರುವ ರಾಹುಲ್‌, ನಮ್ಮ ಹರಾಜು ಯಶಸ್ವಿಯಾಗಿದೆ. ಈ ಮೂಲಕ ನಾವು ಹಲವಾರು ವಿಶೇಷ ಮಕ್ಕಳಿಗೆ ನೆರವು ನೀಡುವ ಗುರಿಯನ್ನಿಟ್ಟುಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಕೊಹ್ಲಿ ಜೆರ್ಸಿಗೆ 40 ಲಕ್ಷ ರೂ.: ರಾಹುಲ್‌-ಅತಿಯಾ ನಡೆಸಿದ ಹರಾಜಿನಲ್ಲಿ ವಿರಾಟ್‌ ಕೊಹ್ಲಿಯ ಜೆರ್ಸಿ 40 ಲಕ್ಷ ರೂ.ಗೆ ಮಾರಾಟವಾಗಿದೆ. ಉಳಿದಂತೆ ದುಬಾರಿ ಬೆಲೆಗೆ ಹರಾಜಾದ ವಸ್ತುಗಳೆಂದರೆ ಕೊಹ್ಲಿಯ ಗ್ಲೌಸ್‌ (28 ಲಕ್ಷ), ರೋಹಿತ್‌ ಶರ್ಮಾರ ಕ್ರಿಕೆಟ್‌ ಬ್ಯಾಟ್‌ (24 ಲಕ್ಷ), ಧೋನಿಯ ಬ್ಯಾಟ್‌ (13 ಲಕ್ಷ), ರಾಹುಲ್‌ ದ್ರಾವಿಡ್‌ರ ಬ್ಯಾಟ್‌ (11 ಲಕ್ಷ).

ಕೆಎಲ್‌ ರಾಹುಲ್‌ ಅವರು ಇತ್ತೀಚೆಗಷ್ಟೇ ಟಿ20 ವಿಶ್ವಕಪ್‌ ಗೆದ್ದ ತಂಡದ ಭಾಗವಾಗಿರಲಿಲ್ಲ. ಅವರು ಕಳೆದ ಶ್ರೀಲಂಕಾ ಪ್ರವಾಸದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಡಿದ್ದರು.

ಮುಂದೆ ಅವರು ದುಲೀಪ್‌ ಟ್ರೋಫಿಯಲ್ಲಿ ಆಡಲಿದ್ದಾರೆ. ಅವರು ಶುಭಮನ್‌ ಗಿಲ್‌ ಅವರ ನಾಯಕತ್ವದಡಿಯಲ್ಲಿ ಇಂಡಿಯಾ ಎ ತಂಡದಲ್ಲಿ ಆಡಲಿದ್ದಾರೆ.

ಟಾಪ್ ನ್ಯೂಸ್

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.