![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 24, 2024, 1:19 PM IST
ಕುಷ್ಟಗಿ: ಹುಚ್ಚಾಳಂಬಿ (ವಿಷ ಅಣಬೆ) ಸೇವಿಸಿ ತಾಲೂಕಿನ ಎಂ. ಗುಡದೂರು ಗ್ರಾಮದ ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಪ್ರಕರಣ ಆ.23ರ ಶುಕ್ರವಾರ ನಡೆದಿದೆ.
ಎಂ. ಗುಡದೂರು ಗ್ರಾಮದ ಅಕ್ಕಮ್ಮ ಔತೆದಾರ, ಸೋಮವ್ವ ದೋಟಿಹಾಳ, ಗಂಗವ್ವ ಕುರಿ, ಶಿಲ್ಪಾ ಜೌತೆದಾರ, ಶಿವಮ್ಮ ಗುಂಡಿಹಿಂದಲ್ ಮುಂತಾದವರು ಹುಚ್ಚಳಂಬಿ ಸೇವಿಸಿ ಅಸ್ವಸ್ಥರಾದ ಕೃಷಿ ಕಾರ್ಮಿಕರು..
ಶಾಖಾಪೂರು ಗ್ರಾಮದ ಮುತ್ತನಗೌಡ ಪೊಲೀಸ್ ಪಾಟೀಲ್ ಅವರ ಜಮೀನಿನಲ್ಲಿ ಕೂಲಿ ಕೆಲಸ ಮಾಡುವಾಗ ಹುಚ್ಚಾಳಂಬಿ ಕಂಡು ಬಂದಿದ್ದು, ಅದನ್ನು ಸೇವಿಸಿದಾಗ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲೇ ಅವರುಗಳನ್ನು ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.