Desi Swara: ಭೂತಾನ್ ಪ್ರವಾಸದಲ್ಲಿ ಕರಾವಳಿ ತಂಡದಿಂದ ಸ್ವಾತಂತ್ರ್ಯ ದಿನ
Team Udayavani, Aug 24, 2024, 10:29 AM IST
ಮಂಗಳೂರಿನಿಂದ ಭೂತಾನ್ ದೇಶದ ಪ್ರವಾಸಕ್ಕೆ ತೆರಳಿರುವ ಕರಾವಳಿ ಮೂಲದ ತಂಡವೊಂದು ಅಲ್ಲೇ ಸ್ವಾತಂತ್ರ್ಯ ದಿನವನ್ನು ಆಚರಿಸುವ ಮೂಲಕ ದೇಶಪ್ರೇಮ ಮೆರೆದಿದೆ.
ಭೂತಾನ್ ದೇಶದ ಪುನಾಖ ನಗರದ ಹೊಟೇಲ್ ಪೇಮಾ ಕಾರ್ಪೋದಲ್ಲಿ ಇವರು ಸ್ವಾತಂತ್ರ್ಯವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಯಶವಂತ ನಾಯಕ್ ಮಡಂತ್ಯಾರು, ಬಾಲಕೃಷ್ಣ ಪ್ರಭು ಮಂಗಳೂರು, ಮೀರಾ ಬಾಯಿ ಬೆಂಗಳೂರು, ವಾಮನ ಶೆಣೈ, ಡಾ| ಗಣೇಶ್, ಡಾ| ಜಯಮಾಲಾ ಉಡುಪಿ, ಸುಬ್ರಹ್ಮಣ್ಯ ಭಟ್ ಮಾಲಾಡಿ, ಜಗದೀಶ್ ನಾಯಕ್, ಶೈಲಜಾ ಪ್ರಭು ಮಂಗಳೂರು ಹಾಗೂ ಇತರರು ಸಂಭ್ರಮದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.