Teju Belawadi; ಲಾಫಿಂಗ್ ಬುದ್ಧದಲ್ಲಿ ತೇಜು ಮಿಂಚು


Team Udayavani, Aug 24, 2024, 5:11 PM IST

Teju Belawadi spoke about Laughing Buddha movie

ರಿಷಬ್‌ ಶೆಟ್ಟಿ ನಿರ್ಮಾಣದ, ಎಂ.ಭರತರಾಜ್‌ ನಿರ್ದೇಶನದ “ಲಾಫಿಂಗ್‌ ಬುದ್ಧ’ ಆಗಸ್ಟ್‌ 30ರಂದು ತೆರೆಕಾಣಲಿದೆ. ಈಗಾಗಲೇ ಟ್ರೇಲರ್‌ ಹಾಗೂ ಹಾಡಿನ ಮೂಲಕ ಚಿತ್ರ ನಿರೀಕ್ಷೆ ಹುಟ್ಟಿಸಿದೆ. ಚಿತ್ರದ ಮತ್ತೂಂದು ಆಕರ್ಷಣೆ “ಗಂಟುಮೂಟೆ’ ಖ್ಯಾತಿಯ ನಟಿ ತೇಜು ಬೆಳವಾಡಿ. ಈ ಸಿನಿಮಾಗೆ ಸೇರಿದ ಬಗೆ, ಅಲ್ಲಿನ ಅನುಭವಗಳ ಬಗ್ಗೆ ಅವರು ಮಾತು ಹಂಚಿಕೊಂಡಿದ್ದಾರೆ.

ಚಿತ್ರಕ್ಕೆ ತಾನು ಆಯ್ಕೆಯಾದ ಬಗ್ಗೆ ಮಾತನಾಡುವ ತೇಜು “ನನ್ನ ಗಂಡನ ಜತೆ “ಅಗಲಿರಲಾರೆ..’ಎಂಬ ಹಾಡಿಗೆ ಸಣ್ಣ ವಿಡಿಯೋ ಮಾಡಿ ಪೋಸ್ಟ್‌ ಮಾಡಿದ್ದೆ. ಅದನ್ನು ನಿರ್ದೇಶಕ ಭರತರಾಜ್‌ ಅವರು ನೋಡಿದರು. ಹಾಡಿನಲ್ಲಿ ನಾನು ತೋರಿಸಿದ ಭಾವಾಭಿನಯ ಇಷ್ಟಪಟ್ಟು, ಕರೆ ಮಾಡಿದರು. ನಂತರ ಪ್ರಮೋದ್‌ ಅವರ ಜತೆ ಲುಕ್‌ ಟೆಸ್ಟ್‌ ಆಯಿತು. ಒಂದೇ ದಿನದಲ್ಲಿ ಚಿತ್ರದ ಸತ್ಯವತಿ ಪಾತ್ರಕ್ಕೆ ನನ್ನನ್ನು ಆಯ್ಕೆ ಮಾಡಿದರು’ ಎನ್ನುತ್ತಾರೆ ತೇಜು.

“ಚಿತ್ರದಲ್ಲಿನ ಸತ್ಯವತಿ ಪಾತ್ರ ನನಗೆ ಅತ್ಯಂತ ಆಪ್ತ. ನಿರ್ದೇಶಕ ಭರತರಾಜ್‌ ನನ್ನನ್ನು ಯಥಾವತ್ತಾಗಿ ತೆರೆ ಮೇಲೆ ತೋರಿಸಿದ್ದಾರೆ. ಒಂದು ಮನೆ ನಡೆಸುವುದಕ್ಕೆ ಗಂಡ ಬೆನ್ನೆಲುಬಾಗಿ ನಿಂತಿರುತ್ತಾನೆ. ಅದೇ ಅವನು ಜೀವನದಲ್ಲಿ ಕುಗ್ಗಿದಾಗ ಅವನ ಹೆಂಡತಿ ನೀಡುವ ನೈತಿಕ ಬೆಂಬಲ, ಪರಿಸ್ಥಿತಿ ನಿಭಾಯಿಸುವುದು ಈ ರೀತಿಯ ಪಾತ್ರ ನನ್ನದು. ಚಿತ್ರದುದ್ದಕ್ಕೂ ಶಾಂತವಾಗಿ ನನ್ನ ಪಾತ್ರ ಸಾಗುತ್ತದೆ. ಪಾತ್ರಕ್ಕೆ ಹೆಚ್ಚಿನ ತಯಾರಿ ಏನು ಇರಲಿಲ್ಲ’ ಎನ್ನುತ್ತಾರೆ ತೇಜು.

“ಲಾಫಿಂಗ್‌ ಬುದ್ಧ’ ಏಕೆ ನೋಡಬೇಕು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, “ಪೊಲೀಸರ ಬಗ್ಗೆ ಹೆಚ್ಚಾಗಿ ಕೆಟ್ಟ ಸುದ್ದಿಗಳನ್ನೇ ಕೇಳುತ್ತೇವೆ. ಈ ಚಿತ್ರದಲ್ಲಿ ಅವರ ಬೇರೊಂದು ಮುಖ ಕಾಣಬಹುದು. ಚಿತ್ರ ನೋಡಿ ಪ್ರೇಕ್ಷಕರು ಹಸನ್ಮುಖರಾಗಿ ಹೊರ ಬರುತ್ತಾರೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.