Kerala High Court ಆದೇಶ; ಅತ್ಯಾಚಾರದ ಆರೋಪಿ, ಸಂತ್ರಸ್ತೆ ಒಪ್ಪಂದ ಅಮಾನ್ಯ
Team Udayavani, Aug 25, 2024, 1:28 AM IST
ತಿರುವನಂತಪುರ: ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ಹಾಗೂ ದೂರುದಾರರು ಕೋರ್ಟ್ನ ಹೊರಗೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದು ಸಾರ್ವಜನಿಕ ನೀತಿಗೆ ವಿರುದ್ಧವಾಗಿದೆ. ಹಾಗಾಗಿ ಅದನ್ನು ಅನೂರ್ಜಿತಗೊಳಿಸಲಾಗುವುದು ಎಂದು ಕೇರಳ ಹೈಕೋರ್ಟ್ ಹೇಳಿದೆ.
ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ಈ ಆದೇಶ ನೀಡಿದೆ. ಕೋರ್ಟ್ನ ಹೊರಗೆ ಸಂತ್ರಸ್ತೆ ಹಾಗೂ ಆರೋಪಿ ಒಪ್ಪಂದ ಮಾಡಿಕೊಂಡು ಪ್ರಕರಣ ರದ್ದು ಮಾಡು ವಂತೆ ಮನವಿ ಮಾಡಿದ್ದಾರೆ. ಅದನ್ನು ಕೋರ್ಟ್ ತಿರಸ್ಕರಿಸಿದೆ. 2016ರಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿತ್ತು. ಪ್ರಕರಣದ ಆರೋಪಿ ಅಬ್ದುಲ್ ಜಲೀಲ್ ಪ್ರಕರಣದಿಂದ ಹೊರಬರಲು ಸಂತ್ರಸ್ತೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.