IPL 2025: ಸೂರ್ಯಕುಮಾರ್‌ ಗೆ ಭಾರಿ ಡಿಮ್ಯಾಂಡ್;‌ ನಾಯಕತ್ವದ ಆಫರ್‌ ನೀಡಿದ ಐಪಿಎಲ್‌ ತಂಡ


Team Udayavani, Aug 25, 2024, 12:07 PM IST

IPL Franchise Approached Suryakumar Yadav To Become Their Captain

ಮುಂಬೈ: ಟೀಂ ಇಂಡಿಯಾದ ಟಿ20 ತಂಡದ ನಾಯಕ, ಮುಂಬೈ ಇಂಡಿಯನ್ಸ್‌ ತಂಡದ ಆಟಗಾರ ಸೂರ್ಯಕುಮಾರ್‌ ಯಾದವ್‌ (Suryakumar Yadav) ಅವರಿಗೆ ಇದೀಗ ಬೇರೆ ಐಪಿಎಲ್‌ (IPL) ಫ್ರಾಂಚೈಸಿಗಳಿಂದ ಆಫರ್‌ ಬರುತ್ತಿದೆ. ಯಶಸ್ವಿ ಐಪಿಎಲ್‌ ಫ್ರಾಂಚೈಸಿಯೊಂದು ತಮ್ಮ ತಂಡಕ್ಕೆ ಬಂದರೆ ನಾಯಕತ್ವ ನೀಡುವ ಆಫರ್‌ ನೀಡಿದೆ ಎಂದು ವರದಿಯಾಗಿದೆ.

ಕಳೆದ ವರ್ಷವಷ್ಟೇ ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ತನ್ನ ನಾಯಕತ್ವದಲ್ಲಿ ಬದಲಾವಣೆ ಮಾಡಿಕೊಂಡಿತ್ತು. ಐದು ಬಾರಿಯ ಚಾಂಪಿಯನ್‌ ನಾಯಕ ರೋಹಿತ್‌ ಶರ್ಮಾ ಅವರನ್ನು ಕೆಳಕ್ಕಿಳಿಸಿ ಹಾರ್ದಿಕ್‌ ಪಾಂಡ್ಯ ಅವರಿಗೆ ನಾಯಕತ್ವ ನೀಡಿತ್ತು. ಇದು ಭಾರೀ ಹಿನ್ನಡೆಗೂ ಕಾರಣವಾಗಿತ್ತು. ಆದರೆ ಈ ಭಾರಿ ಹಾರ್ದಿಕ್‌ ಪಾಂಡ್ಯ ಅವರನ್ನು ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿಲ್ಲ ಎಂದು ಸುದ್ದಿಯಾಗಿದೆ. ಹಾರ್ದಿಕ್‌ ರನ್ನು ಕೈಬಿಟ್ಟು ಸೂರ್ಯಕುಮಾರ್‌ ಗೆ ಪಟ್ಟ ಕಟ್ಟಲು ಅಂಬಾನಿ ಒಡೆತನದ ಫ್ರಾಂಚೈಸಿ ಮುಂದಾಗಿದೆ ಎಂಬ ಬಗ್ಗೆ ವರದಿಯಾಗಿತ್ತು. ಇದೀಗ ಸೂರ್ಯಕುಮಾರ್‌ ಗೆ ಬೇರೆ ತಂಡಗಳು ಗಾಳ ಹಾಕುತ್ತಿವೆ ಎಂದು ವರದಿ ಹೇಳಿದೆ.

ಕಳೆದ ಬಾರಿಯ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ತಂಡವು ಸೂರ್ಯಕುಮಾರ್‌ ಯಾದವ್‌ ಅವರನ್ನು ಸಂಪರ್ಕಿಸಿದೆ ಎನ್ನುತ್ತಿದೆ ವರದಿ.

ಕೆಕೆಆರ್‌ ತಂಡದಲ್ಲಿ ಇದೀಗ ಶ್ರೇಯಸ್‌ ಅಯ್ಯರ್‌ ಅವರು ನಾಯಕರಾಗಿದ್ದಾರೆ. 2024ರ ಸೀಸನ್‌ ನಲ್ಲಿ ಅವರ ನಾಯಕತ್ವದಲ್ಲಿ ಕೆಕೆಆರ್‌ ಕಪ್‌ ಗೆದ್ದುಕೊಂಡಿತ್ತು.

ಕೆಕೆಆರ್ ಶ್ರೇಯಸ್ ಅಯ್ಯರ್ ಅವರನ್ನು ತೆಗೆದು‌ ಹಾಕಲು ಮತ್ತು ಹೊಸ ನಾಯಕನನ್ನು ನೇಮಿಸಲು ನಿರ್ಧರಿಸಿದರೂ, ಐಪಿಎಲ್ 2025 ರ ಮೆಗಾ-ಹರಾಜಿನ ಮೊದಲು ಸೂರ್ಯಕುಮಾರ್ ಯಾದವ್ ಅವರನ್ನು ಸಹಿ ಹಾಕಲು ಸಾಧ್ಯವಾಗುವುದಿಲ್ಲ. ಮೆಗಾ-ಹರಾಜಿನ ಮೊದಲು ಯಾವುದೇ ವ್ಯಾಪಾರ ಮಾಡಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.