Udupi: ಗೀತಾರ್ಥ ಚಿಂತನೆ- 17; ಗೀತೆಯಲ್ಲಿ ಪ್ರೀತಿಯ ಮಾಧ್ಯಮ


Team Udayavani, Aug 26, 2024, 12:15 AM IST

pUdupi: ಗೀತಾರ್ಥ ಚಿಂತನೆ- 17; ಗೀತೆಯಲ್ಲಿ ಪ್ರೀತಿಯ ಮಾಧ್ಯಮ

ಶ್ರೀಕೃಷ್ಣನು ಅರ್ಜುನನಿಗೆ ಗೀತೆಯನ್ನು ಬೋಧಿಸುವಾಗ ಪ್ರಿಯತಮನಾಗಿರುವುದರಿಂದ (“ಪ್ರಿಯೋ —ಸಿ’) ಸತ್ಯವನ್ನು ಹೇಳುತ್ತೇನೆ ಎಂದಿದ್ದಾನೆ. ಪ್ರೀತಿ ಇರುವಲ್ಲಿ ಸತ್ಯವೂ ಇರುತ್ತದೆ. ಪ್ರಾಣಿಯೇ ಇರಲಿ, ಮನುಷ್ಯರೇ ಇರಲಿ ಪ್ರೀತಿ ಇದ್ದಲ್ಲಿ ಕೆಲಸವೂ ಪರಿಣಾಮಕಾರಿಯಾಗಿರುತ್ತದೆ ಎನ್ನುವುದು ಅನುಭವವೇದ್ಯ. ಇಂತಹ ಸೂಕ್ಷ್ಮವಿಚಾರವನ್ನು ಶ್ರೀಕೃಷ್ಣ ಅರುಹಿದ್ದಾನೆ. ಆದ್ದರಿಂದಲೇ ಪ್ರೀತಿಪಾತ್ರರಿಗೇ ಉಪದೇಶ ಮಾಡಬೇಕೆಂದು ಹೇಳಿದ್ದು. ಮಕ್ಕಳಿಗೆ ತಿಳಿ ಹೇಳುವಾಗಲೂ ಪ್ರೀತಿಯ ಮಾಧ್ಯಮದಿಂದ ಹೇಳಬೇಕು.

ನಾವು ಹುಲಿ, ಸಿಂಹದ ಬಗೆಗೆ ಹೆದರುತ್ತೇವೆ, ಆದರೆ ಪ್ರೀತಿಯಿಂದ ಕಂಡ ಸರ್ಕಸ್‌ನವರು ಅವುಗಳ ಜತೆ ಆಟವಾಡುತ್ತಾರೆ. ಸರ್ಪ ಕಚ್ಚುವುದೂ ಶತ್ರು ಎಂಬ ಭಾವದಿಂದ. ಪ್ರೀತಿ ಖಾತ್ರಿಯಾದಾಗ ಶತ್ರುತ್ವ ಇಲ್ಲವಾಗುತ್ತದೆ. ಪ್ರೀತಿ ಎನ್ನುವುದು ನಾಟಕವಾಗಬಾರದು. ಶತ್ರು ಭಾವ ಬಂದರೆ ಸತ್ಯ ಹೇಳಿದರೂ ನಂಬುವುದಿಲ್ಲ. ಇದನ್ನೆ “ಆತ್ಮನಃ ಪ್ರಿಯತಮಂ’ ಎನ್ನುವ ಮೂಲಕ ಶ್ರೀಮದಾಚಾರ್ಯರು ಬೆಳಕು ಹರಿಸಿದ್ದಾರೆ.

ಅಧರ್ಮದ ನಿಗ್ರಹ ಕ್ಷತ್ರಿಯರಿಗೆ ವಿಶೇಷ ಕರ್ತವ್ಯ. ಉಳಿದವರಿಗೆ ಐಚ್ಛಿಕ. ಅಧರ್ಮಿಗಳು ಲೋಕದ ಎಲ್ಲರಿಗೂ ಕೆಡುಕರೇ ಆಗಿರುವುದರಿಂದ ಸ್ವ ವಿಹಿತ ಕರ್ತವ್ಯದವವರು ನಿಗ್ರಹ ಮಾಡಲೇಬೇಕೆಂಬ, ಉಳಿದವರು ಪೂರಕವಾಗಿರಬೇಕೆಂಬ ಆಗ್ರಹವಿದೆ. ಶ್ರೀಕೃಷ್ಣಾವತಾರದ ಈ ಉದ್ದೇಶವನ್ನು ಈಡೇರಿಸಲು ಶ್ರೀಕೃಷ್ಣಜನ್ಮಾಷ್ಟಮಿ ದಿನ ಸಂಕಲ್ಪಿಸೋಣ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.