Kumbla ದೈಗೋಳಿ ಪಾತೂರು ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳವಿಗೆ ಯತ್ನ
Team Udayavani, Aug 25, 2024, 11:33 PM IST
ಕುಂಬಳೆ: ಮಂಜೇಶ್ವರದ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಶಾಖೆಯಲ್ಲಿ ಕಳವಿಗೆ ಯತ್ನ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದೆ.
ವರ್ಕಾಡಿ ಗ್ರಾಮ ಪಂಚಾಯತ್ನ ದೈಗೋಳಿ ಪಾತೂರು ಸೇವಾ ಸಹಕಾರಿ ಬ್ಯಾಂಕ್ 2ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಳ್ಳರು ಕಬ್ಬಿಣದ ಸಲಾಕೆಯಲ್ಲಿ 1ನೇ ಮಹಡಿಯ ಶಟರ್ ಮುರಿದು ಒಳನುಸುಳಿ 2ನೇ ಮಹಡಿಗೆ ಏರಿ ಬ್ಯಾಂಕಿನ ಭದ್ರತ ಕೊಠಡಿಯನ್ನು ಒಡೆಯಲು ಯತ್ನಿಸಿದ್ದರು.
ಅದು ಕಳ್ಳರಿಗೆ ಸಾಧ್ಯವಾಗಿಲ್ಲ. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಬ್ಯಾಂಕಿನಲ್ಲಿದ್ದ ನಗ-ನಗದು ಭದ್ರವಾಗಿದೆ ಎಂದು ಬ್ಯಾಂಕಿನ ಕಾರ್ಯದರ್ಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.