Mangaluru ಕೂಳೂರು ಸೇತುವೆ: ಮೇಲೆ ಡಾಮರು, ಕೆಳಗೆ ಬಿರುಕು!


Team Udayavani, Aug 25, 2024, 11:40 PM IST

Mangaluru ಕೂಳೂರು ಸೇತುವೆ: ಮೇಲೆ ಡಾಮರು, ಕೆಳಗೆ ಬಿರುಕು!

ಕೂಳೂರು: ಒಂದೆಡೆ ಕೂಳೂರಿನ ಹಳೆ ಸೇತುವೆಯ ಮೇಲ್ಭಾಗದಲ್ಲಿ ಡಾಮರು ಹಾಕುವ ಕಾಮಗಾರಿ ನಡೆಯುತ್ತಿದೆ. ಆದರೆ ಅದರ ಸಮೀಪದಲ್ಲಿರುವ ಹೊಸ ಸೇತುವೆಯ ಕೆಳಭಾಗದಲ್ಲಿ ನಿರ್ವಹಣೆ ಕೊರತೆಯಿಂದ ಬಿರುಕು ಹೆಚ್ಚಾಗುತ್ತಿದೆ. ಕೆಲವು ಭಾಗದಲ್ಲಿ ಪ್ಲಾಸ್ಟರಿಂಗ್‌ ಎದ್ದು ಹೋಗಿ ಕಬ್ಬಿಣ ಕಾಣುತ್ತಿದೆ. ಇದು ಸೇತುವೆಯ ಸುರಕ್ಷೆಯ ಬಗ್ಗೆ ದೊಡ್ಡ ಪ್ರಶ್ನೆ ಏಳುವಂತೆ ಮಾಡಿದೆ.

ಕೂಳೂರಿನ ಹೊಸ ಸೇತುವೆಯನ್ನು 1971ರಲ್ಲಿ ನಿರ್ಮಿಸಲಾಗಿದ್ದು, ಅದರ ಬಳಿಕ ತಳ ಭಾಗದಲ್ಲಿ ಇದುವರೆಗೆ ನಿರ್ವಹಣೆ ಕಾರ್ಯ ನಡೆಸಿಲ್ಲ. ಆದಕಾರಣ ಬೀಮ್‌ ಹಾಗೂ ಸೇತುವೆಯ ಅಡಿ ಭಾಗದಲ್ಲಿ ಪ್ಲಾಸ್ಟರಿಂಗ್‌ ಎದ್ದು ಹೋಗುತ್ತಿದೆ. ಹೆಚ್ಚೆಚ್ಚು ಘನ ವಾಹನಗಳು ಓಡಾಡುವ ಸೇತುವೆಯಲ್ಲಿ ಕಂಪನ ಹೆಚ್ಚಾಗಿ ತಳಭಾಗದಲ್ಲಿ ಇಂತಹ ಸಮಸ್ಯೆ ಕಾಣಿಸಿಕೊಳ್ಳುತ್ತಿವೆ. ಆದ್ದರಿಂದ ಪ್ರತಿ ವರ್ಷ ನಿರ್ವಹಣೆ ಮಾಡುವುದು ಅಗತ್ಯ. ಆದರೆ ಇಲ್ಲಿ ನಿರ್ವಹಣೆ ಮಾಡದಿರುವುದೇ ಸಮಸ್ಯೆ ಜೀವಂತವಿರಲು ಕಾರಣ ಎಂದು ಹೇಳಲಾಗುತ್ತಿದೆ.

ಹೊಸ ಸೇತುವೆಯ ಎರಡನೇ ಪಿಲ್ಲರ್‌ ಹಾಗೂ ಮೂರನೇ ಸ್ಲ್ಯಾಬ್ ನ ಅಡಿ ಭಾಗದಲ್ಲಿ ಮಳೆ ನೀರು ಸೋರಿಕೆಯಾದ ಕಡೆಯಲ್ಲೆಲ್ಲ ಕಬ್ಬಿಣದ ರಾಡ್‌ಗಳು ಮೇಲೆದ್ದಿವೆ. ತಳಭಾಗದಲ್ಲೂ ಇಂಥ ಸಮಸ್ಯೆ ಕಾಣಿಸಿಕೊಂಡಿದೆ.

ಕಳೆದ ಮಳೆಗಾಲದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಯ ಕಾಮಗಾರಿಗೆ ಹಾಕಲಾದ ಮಣ್ಣನ್ನು ತೆಗೆಯದ ಪರಿಣಾಮ ಕೆಲವು ಪಿಲ್ಲರ್‌ಗಳಿಗೆ ನದಿ ನೀರು ರಭಸವಾಗಿ ಹೊಡೆದಿತ್ತು. ಆ ಒತ್ತಡವೂ ಗಾರೆ ಕರಗಿ ಹೋಗಲು ಕಾರಣ ಎಂದು ಹೇಳಲಾಗುತ್ತಿದೆ.

ಸೇತುವೆಯ ಸುರಕ್ಷೆಗಾಗಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಹೆದ್ದಾರಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.