![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 26, 2024, 12:53 AM IST
ಉಡುಪಿ: ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಉಡುಪಿಯ ಕರಂಬಳ್ಳಿಯಲ್ಲಿ ಸಂಭವಿಸಿದೆ. ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಮೃತಪಟ್ಟವರಾಗಿದ್ದು, ಇವರು ಮಣಿಪಾಲದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಸಿದ್ದಾರ್ಥ್ ಹಾಗೂ ಇತರ ಇಬ್ಬರು ಕರಂಬಳ್ಳಿಯ ಕೆರೆಗೆ ಈಜಲು ತೆರಳಿದ್ದು, ಈ ಪೈಕಿ ಇಬ್ಬರು ನೀರಿಗಿಳಿದಿರಲಿಲ್ಲ ಎಂದು ಹೇಳಲಾಗಿದೆ.
ಅಲೆವೂರಿನಲ್ಲಿ
ಮತ್ತೊಂದು ಘಟನೆಯಲ್ಲಿ ಅಲೆವೂರಿನ ನೈಲಪಾದೆಯ ನದಿಯಲ್ಲಿ ನಾಲ್ವರು ಈಜಾಡಲು ತೆರಳಿದ್ದು, ಇಬ್ಬರು ನದಿಗೆ ಇಳಿದಿದ್ದರು. ಇವರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ನೀರುಪಾಲಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ಮೇಲೆತ್ತಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರವಿವಾರ ರಜಾದಿನವಾದ್ದರಿಂದ ವಿದ್ಯಾರ್ಥಿಗಳು ಮೋಜಿಗಾಗಿ ನೀರಿನಾಟದಲ್ಲಿ ತೊಡಗಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.