Congress Government: ದಲಿತ ಸಿಎಂಗೆ ಕಾಲ ಕೂಡಿ ಬರಬೇಕು: ಸಚಿವ ಮಹದೇವಪ್ಪ
Team Udayavani, Aug 26, 2024, 2:10 AM IST
ಬೆಂಗಳೂರು: ದಲಿತರಿಗೆ ಸಿಎಂ ಆಗುವ ಅವಕಾಶ ಸಿಗಬಾರದು ಅಂತ ಅಲ್ಲ. ಪ್ರಜಾಪ್ರಭುತ್ವದಲ್ಲಿ ದಲಿತರು ಸೇರಿದಂತೆ ಪ್ರತಿ ಸಮುದಾಯಕ್ಕೂ ಅವಕಾಶ ಸಿಗ ಬೇಕು. ಆದರೆ, ಯಾವಾಗ ಕಾಲ ಕೂಡಿ ಬರುತ್ತದೋ ಅಥವಾ ಸನ್ನಿವೇಶ ಒದಗಿ ಬರು ತ್ತದೆಯೋ ಆಗ ಅದು ಈಡೇರುತ್ತದೆ ಎಂದು ಸಚಿವ ಎಚ್. ಸಿ. ಮಹದೇವಪ್ಪ ಹೇಳಿದರು.
ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರಿಗೆ ಹೈಕಮಾಂಡ್ ಸೇರಿದಂತೆ ಎಲ್ಲ ಸಚಿವರು, ಶಾಸಕರು, ಕಾರ್ಯಕರ್ತರು ಬೆನ್ನಿಗೆ ನಿಂತಿದ್ದಾರೆ. ಅವರೊಬ್ಬ ಅಹಿಂದ ನಾಯಕರೂ ಆಗಿದ್ದಾರೆ. ಹಾಗಾಗಿ, ಆ ಜಾಗ ಖಾಲಿ ಇಲ್ಲ. ಬದಲಾವಣೆ ಪ್ರಶ್ನೆಯೂ ಇಲ್ಲ’ ಎಂದು ಪುನರುತ್ಛರಿಸಿದರು.
ಹಾಗಿದ್ದರೆ ದಲಿತ ಸಿಎಂ ಕನಸು ಕೈಬಿಟ್ಟಿ ದ್ದೀರಾ ಎಂದಾಗ, ಪ್ರತಿ ಸಮುದಾಯಕ್ಕೂ ಅಂತಹದ್ದೊಂದು ಅವಕಾಶ ಸಿಗಬೇಕು; ಸಿಗ ಬಾರದು ಅಂತ ಅಲ್ಲ. ಯಾವಾಗ ಕಾಲ ಬರುತ್ತದೆಯೋ ಅಥವಾ ಸನ್ನಿವೇಶ ಬರುತ್ತದೆಯೋ ಆಗ ನಿರ್ಧಾರ ಆಗು ತ್ತದೆ. ಈಗಂತೂ ಆ ಜಾಗ ಖಾಲಿ ಇಲ್ಲ. ಆ ಜಾಗದಲ್ಲಿರುವವರ ಬಗ್ಗೆ ಭಿನ್ನಾಭಿ ಪ್ರಾಯ ಗಳೂ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತ್ತೆ ರಾಜ್ಯ ರಾಜಕಾರಣಕ್ಕೆ ತರುವ ಚಿಂತನೆ ನಡೆದಿರುವ ಬಗ್ಗೆ ಗಮನ ಸೆಳೆದಾಗ, ಖರ್ಗೆ ಅವರ ನೇತೃತ್ವದಲ್ಲಿ ಪಕ್ಷ ರಾಷ್ಟ್ರಮಟ್ಟದಲ್ಲಿ ಸಂಘಟನೆಯಾಗುತ್ತಿದ್ದು, ಬಲಿಷ್ಠಗೊಳ್ಳುತ್ತಿದೆ. ಅವರನ್ನು ವಾಪಸ್ ರಾಜ್ಯಕ್ಕೆ ಕರೆತರುತ್ತಾರೆ ಎನ್ನುವುದು ಬರೀ ಅಂತೆ-ಕಂತೆಗಳಷ್ಟೇ. ಅಂತಹ ಯಾವುದೇ ಚಿಂತನೆ ಇಲ್ಲ’ ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಛಿದ್ರ ಗೊಳಿಸುವುದು ನಮ್ಮ ಈಗಿರುವ ಏಕೈಕ ಗುರಿ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ನಿಂತಿದ್ದೇವೆ ಎಂದ ಅವರು, ಸಿದ್ದರಾಮಯ್ಯ ಪರವಾಗಿ ಅಹಿಂದ ಹೋರಾಟಗಳು ಪರಿ ಣಾಮ ಕಾರಿಯಾಗಿಯೇ ನಡೆಯು ತ್ತಿವೆ. ದಾವಣಗೆರೆ, ಚಿತ್ರದುರ್ಗ, ಮೈಸೂರಿ ನಲ್ಲಾದ ಸಮಾವೇಶಗಳೇ ಇದಕ್ಕೆ ಸಾಕ್ಷಿ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.