Mysuru Dasara: ರಾಜಪಥದಲ್ಲಿ ದಸರಾ ಆನೆಗಳ ತಾಲೀಮು
Team Udayavani, Aug 26, 2024, 2:41 AM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಗಜಪಡೆ ರವಿವಾರ ಮೈಸೂರಿನ ರಾಜಪಥದಲ್ಲಿ ತಾಲೀಮು ನಡೆಸಿದವು.
ಆ. 21ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ದಸರಾ ಗಜಪಡೆಯ ಮೊದಲ ತಂಡದ ಆನೆಗಳಿಗೆ ತಾಲೀಮು ಆರಂಭಿಸಲಾಯಿತು. ಕಳೆದೆರಡು ದಿನದಿಂದ ಅರಮನೆ ಆವರಣಕ್ಕೆ ಸೀಮಿತವಾಗಿದ್ದ ತಾಲೀಮು, ರವಿವಾರ ಅರಮನೆಯಾಚೆಗೆ ನಡೆಯಿತು. ಮೊದಲ ದಿನವೇ ಜಂಬೂಸವಾರಿ ಮಾರ್ಗದಲ್ಲಿ ಬನ್ನಿಮಂಟಪದವರೆಗೂ ಪೂರ್ಣಪ್ರಮಾಣದಲ್ಲಿ ಎಂಟು ಆನೆಗಳು ನಡೆದವು. ಕಾಲು ನೋವಿನಿಂದಾಗಿ ಕಂಜನ್ಗೆ ವಿಶ್ರಾಂತಿ ನೀಡಲಾಗಿತ್ತು.
ಆನೆಗಳಿಗೆ ಮೈಸೂರು ಅರಮನೆ ಆವರಣದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ತಾಲೀಮಿಗೆ ಚಾಲನೆ ನೀಡಲಾಯಿತು. ಅರಮನೆಯ ಬಲರಾಮ ದ್ವಾರದಿಂದ ಬೆಳಗ್ಗೆ 7ಕ್ಕೆ ಹೊರಟು ಕೆ.ಆರ್.ವೃತ್ತ, ಸಯ್ನಾಜಿರಾವ್ ರಸ್ತೆ, ಕೆ.ಆರ್.ಆಸ್ಪತ್ರೆ, ಹೈವೇ ವೃತ್ತದ ಮೂಲಕ ಸಾಗಿ 8.25ಕ್ಕೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನ ತಲುಪಿದವು. ಕೆಲ ಹೊತ್ತಿನ ಬಳಿಕ ಮತ್ತೆ ಅಲ್ಲಿಂದ ವಾಪಸಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.