Uppinangady: ಪದೆಂಜಲಾಪು ಪ್ರದೇಶ ಪಂಚಾಯತ್ನಿಂದ ಸ್ವಚ್ಛ
Team Udayavani, Aug 26, 2024, 1:56 PM IST
ಉಪ್ಪಿನಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಕೆ ಸಮೀಪ ತ್ಯಾಜ್ಯ ರಾಶಿ ಇದ್ದ ಪ್ರದೇಶನ್ನೀಗ ಮಣ್ಣು ಹಾಕಿ ಸ್ವತ್ಛ ಮಾಡಿ ನಾಗರಿಕರು ನೆಮ್ಮದಿಯ ಉಸಿರು ಬಿಡುವಂತೆ ಪಂಚಾಯತ್ ಆಡಳಿತ ಕೆಲಸ ಮಾಡಿದೆ.
ಪದೆಂಜಲಾಪು ಪ್ರದೇಶದಲ್ಲಿ ಗ್ರಾಪಂಗೆ ಸೇರಿದ 13ಎಕ್ರೆ ಜಮೀನಿನ ಒಂದು ಭಾಗದ ಗುಂಡಿಯಲ್ಲಿ ತ್ಯಾಜ್ಯ ರಾಶಿ ಹಾಕಲಾಗಿತ್ತು.ನಾಯಿ, ಕಾಗೆ, ಇತರ ಪಕ್ಷಿಗಳ ಸಹಿತ ಕಾಡು ಹಂದಿ ಕೂಡ ತ್ಯಾಜ್ಯ ಎಳೆದಾಡುವ ಸ್ಥಿತಿ ಮಾಮೂಲಾಗಿತ್ತು. ಇಲ್ಲಿ ಉಂಟಾಗಿದ್ದ ಪರಿಸ್ಥಿತಿಯಿಂದ ಸಾಂಕ್ರಾಮಿಕ ರೋಗದ ಭೀತಿಗೂ ಪರಿಸರದ ಜನ ಒಳಗಾಗಿದ್ದರು. ಇಲ್ಲಿನ ಸನ್ನಿವೇಶದ ಕುರಿತು. ಜನರು ಆಡಳಿತಕ್ಕೆ ದೂರು ನೀಡಿದರು ಪರಿಹಾರ ಆಗಿರಲಿಲ್ಲ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಉದಯವಾಣಿ ಸುದಿನ ವರದಿ ಪ್ರಕಟಿಸಿ ಸಂಬಧಪಟ್ಟವರನ್ನು ಎಚ್ಚರಿಸಿತ್ತು. ಇದೀಗ ಸ್ಪಂದಿಸಿದ ಗ್ರಾಮ ಪಂಚಾಯತ್ ಆ ಪ್ರದೇಶನ್ನು ಶುಚಿಗೊಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.