Chikmagalur: ಕಾನೂನು ಎಲ್ಲರಿಗೂ ಒಂದೇ: ದರ್ಶನ್ ವಿಚಾರಕ್ಕೆ ಶಾಸಕ ರಾಜೇಗೌಡ ಪ್ರತಿಕ್ರಿಯೆ
Team Udayavani, Aug 26, 2024, 4:05 PM IST
ಚಿಕ್ಕಮಗಳೂರು: ಸಂವಿಧಾನ, ಕಾನೂನು ಚೌಕಟ್ಟಿನಡಿಯಲ್ಲಿ ಖೈದಿಗೆ ಕೊಡುವ ಸವಲತ್ತುಗಳ ಬಗ್ಗೆ ಸ್ಪಷ್ಟತೆಯಿದೆ. ಅದನ್ನು ಮೀರಿ ಸೌಲಭ್ಯ ಕೊಟ್ಟರೆ ಅದು ತಪ್ಪು ಎಂದು ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣ ಕುರಿತು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಪ್ರತಿಕ್ರಿಯಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಜೈಲಿನಲ್ಲಿ ಕಾನೂನು ಮೀರಿ ನೀಡುವಂತಹ ಸೌಲಭ್ಯಗಳಿಗೆ ನನ್ನ ವಿರೋಧವಿದೆ. ಎಷ್ಟೇ ದೊಡ್ಡ ಮನುಷ್ಯನಾದರೂ ಕೂಡ ಕಾನೂನು ಮೀರಿ ವಿಶೇಷ ಸೌಲಭ್ಯ ನೀಡಿದರೆ ಅದು ತಪ್ಪು ಎಂದರು.
ಕಾನೂನು ಎಲ್ಲರಿಗೂ ಒಂದೇ. ಅದು ದರ್ಶನ್ ಗೂ ಪಾಲನೆಯಾಗಬೇಕು. ಜನ ಸಾಮಾನ್ಯರು, ಪ್ರಧಾನಮಂತ್ರಿ, ಮುಖ್ಯಮಂತ್ರಿ ಯಾರೇ ಆದರೂ ಎಲ್ಲರಿಗೂ ಒಂದೇ ಕಾನೂನು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.