Kumbale: ನೇಣು ಬಿಗಿದು ದಾದಿ ಆತ್ಮಹತ್ಯೆ
Team Udayavani, Aug 26, 2024, 11:54 PM IST
ಕುಂಬಳೆ: ಆಸ್ಪತ್ರೆಯ ದಾದಿಯೋರ್ವ ರು ಕ್ವಾಟ್ರಸ್ನಲ್ಲಿ ಸೋಮವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲ್ಲಂ ನಿವಾಸಿ ಸ್ಮೃತಿ (20) ಆತ್ಮಹತ್ಯೆ ಮಾಡಿಕೊಂಡವರು.
ಬಂದ್ಯೋಡ್ನ ಖಾಸಗಿ ಆಸ್ಪತ್ರೆಯಲ್ಲಿ ದಾದಿಯಾಗಿದ್ದ ಇವರು ಬೆಳಗ್ಗೆ 10 ಗಂಟೆಯ ವರೆಗೆ ಆಸ್ಪತ್ರೆಯಲ್ಲಿದ್ದರು. ಬಳಿಕ ಕ್ವಾಟ್ರಸ್ಗೆ ಹೋಗಿದ್ದರು. ಕೊಲ್ಲಂನಲ್ಲಿರುವ ತಾಯಿ ಫೋನ್ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಹತ್ತಿರದ ಕೊಠಡಿಯಲ್ಲಿ ವಾಸಿಸುವ ದಾದಿಗೆ ತಿಳಿಸಿದ್ದು, ಇದರಂತೆ ಕೊಠಡಿಗೆ ಹೋಗಿ ನೋಡಿದಾಗ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.