Karkala Rape Case: ಅತ್ಯಾಚಾರ ತಡೆಗೆ ಕಠಿನ ಕಾಯ್ದೆ ಜಾರಿ ಅಗತ್ಯ: ಇಮ್ಮಡಿ ಶ್ರೀ

ಕಾರ್ಕಳದ ಖಂಡನಾ ಸಭೆಯಲ್ಲಿ ಚಿತ್ರದುರ್ಗದ ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ

Team Udayavani, Aug 27, 2024, 12:20 AM IST

Karakala

ಕಾರ್ಕಳ: ಜಗತ್ತಿಗೆ ಭಾರತ ಸಂಸ್ಕಾರ, ಸಂಸ್ಕೃತಿ ಪರಂಪರೆಯ ರಾಯಭಾರಿಯಾಗಿದೆ. ಇಂತಹ ಸಿರಿವಂತಿಕೆಯ ಬಳುವಳಿಯನ್ನು ಅತ್ಯಂತ ಘನತೆ, ಗೌರವದಿಂದ ಕಾಪಾಡಬೇಕಿದೆ. ದೇಶದಲ್ಲಿ ಮಹಿಳೆಯರು, ಯುವತಿಯರು, ಹಸುಗೂಸಿನ ಮೇಲೆಲ್ಲ ಅತ್ಯಾಚಾರಗಳು ಹೆಚ್ಚುತ್ತಿವೆ. ಕಳೆದ 7 ತಿಂಗಳಲ್ಲಿ ರಾಜ್ಯದಲ್ಲಿ 340 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಆದ್ದರಿಂದ ಅತ್ಯಾಚಾರ ತಡೆಗೆ ಕಠೋರ ಶಿಕ್ಷೆ ನೀಡುವ ಕಾಯ್ದೆ ದೇಶದಲ್ಲಿ ಜಾರಿಗೊಳಿಸುವ ಅಗತ್ಯವಿದೆ ಎಂದು ಚಿತ್ರದುರ್ಗ ಬೋವಿ ಮಠದ ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಹಿಂದೂ ಯುವತಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ನಗರದಲ್ಲಿ ನಡೆದ ಖಂಡನಾ ಮೆರವಣಿಗೆ ಬಳಿಕ ಮಂಜುನಾಥ ಪೈ ಸಭಾಂಗಣದಲ್ಲಿ ಜರಗಿದ ಖಂಡನಾ ಸಭೆಯಲ್ಲಿ ಮಾತನಾಡಿದರು. ಡ್ರಗ್ಸ್‌ ವಿಚಾರದಲ್ಲೂ ರಾಜ್ಯ ಕುಖ್ಯಾತಿ ಪಡೆದಿದ್ದು, ಅದನ್ನು ಹತ್ತಿಕ್ಕುವ ಕೆಲಸವಾಗಬೇಕು. ಕೆಲವು ಮತೀಯ ಕಸಗಳು ದೇಶದ ಸಂಸ್ಕೃತಿಯನ್ನು ಹಾಳುಗೆಡವುತ್ತಿವೆ. ಇಂತಹ ಕಸವನ್ನು ಕಿತ್ತೆಸೆಯಲು ಹಿಂದೂ ಸಮಾಜ ಒಗ್ಗೂಡಬೇಕಿದೆ ಎಂದ ಅವರು, ಅತ್ಯಾಚಾರ ಸಂತ್ರಸ್ತೆಯನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾಗಿ ತಿಳಿಸಿದರು.

ಸರಕಾರ ಲವ್‌ ಜಿಹಾದ್‌ ಒಪ್ಪಲಿ
ಶಾಸಕ ವಿ.ಸುನಿಲ್‌ಕುಮಾರ್‌ ಮಾತನಾಡಿ, ಡ್ರಗ್ಸ್‌, ಲವ್‌ ಜಿಹಾದ್‌ ಕುರಿತು ಸರಕಾರ ಮೃದು ಧೋರಣೆ ಜೆಹಾದಿ ಗಳಿಗೆ ಅನುಕೂಲವಾಗಿದೆ. ಲವ್‌ ಜೆಹಾದ್‌ ಅನ್ನು ಸರಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಇಂತಹ ಘಟನೆಗಳು ಸಮಾಜದಲ್ಲಿ ಮರುಕಳಿಸುತ್ತಲೇ ಇರುತ್ತದೆ ಎಂದರು.

ಹಿಂದೂ ಸಂಘಟನೆ ಮುಖಂಡ ಉದ್ಯಮಿ ಮಹೇಶ್‌ ಶೆಟ್ಟಿ ಕುಡುಪುಲಾಜೆ, ಸಾಮಾಜಿಕ ಕಾರ್ಯಕರ್ತೆ ಮಿತ್ರಪ್ರಭಾ ಹೆಗ್ಡೆ, ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡ ಮುನಿಯಪ್ಪ ದೊಡ್ಡಮನಿ, ಶಂಕರ ಕೋಟ ಮೊದಲಾದವರು ವೇದಿಕೆಯಲ್ಲಿದ್ದರು.
ಹಿಂದೂ ಮುಖಂಡ ಸುನಿಲ್‌.ಕೆ.ಆರ್‌ ಪ್ರಸ್ತಾವಿಸಿದರು. ಬಜರಂಗದಳ ತಾಲೂಕು ಸಂಚಾಲಕ ಮನೀಶ್‌ ನಿಟ್ಟೆ ಸ್ವಾಗತಿಸಿ, ಶೈಲೇಶ್‌ ಸಾಣೂರು ನಿರ್ವಹಿಸಿದರು.

ಅನಂತ ಶಯನದಿಂದ ಬಸ್‌ ನಿಲ್ದಾಣ, ವೆಂಕಟರಮಣ ದೇಗುಲ ಮಾರ್ಗವಾಗಿ ಮಂಜುನಾಥ ಪೈ ಸಭಾಂಗಣದ ವರೆಗೆ ಹಿಂದೂ ಕಾರ್ಯಕರ್ತರು ಲವ್‌ ಜೆಹಾದ್‌ ವಿರುದ್ಧ ಘೋಷಣೆ ಕೂಗುತ್ತ ಸಾಗಿದರು. ಹಿಂದೂ ರಕ್ಷಣ ಸಮಿತಿ ನೇತೃತ್ವದಲ್ಲಿ ವಿಹಿಂಪ, ಬಜರಂಗದಳ, ಹಿಂಜಾವೇ ಸಂಘಟನೆಗಳ ಪ್ರಮುಖರು ಕಾರ್ಯಕರ್ತರು ಭಾಗವಹಿಸಿದ್ದರು. ಸಹಸ್ರಾರು ಸಂಖ್ಯೆಯ ಮಂದಿ ಖಂಡನಾ ಸಭೆಯಲ್ಲಿ ಭಾಗವಹಿಸಿದ್ದರು.

ಮುಸ್ಲಿಂ ಸಂಘಟನೆಗಳ ನಿಲುವು ಸ್ವಾಗತಾರ್ಹ
ಕಾರ್ಕಳದ ಹಿಂದೂ ಯುವತಿ ಮೇಲಿನ ಅತ್ಯಾಚಾರವನ್ನು ಮುಸ್ಲಿಂ ಸಂಘಟನೆಗಳು ಖಂಡಿಸಿರುವುದನ್ನು ಸ್ವಾಗತಿಸುತ್ತೇನೆ. ನೀವು ಯಾವತ್ತೂ ಇದೇ ನಿಲುವನ್ನು ಹೊಂದಿರಬೇಕು. ಆದರೆ ಅತ್ಯಾಚಾರ ಆರೋಪಿ ಮುಸ್ಲಿಂ ಒಕ್ಕೂಟದಲ್ಲಿಲ್ಲ ಎನ್ನುವ ನೀವು, ಆತನಿಗೆ ಏನು ಶಿಕ್ಷೆ ಕೊಡುತ್ತೀರಿ? ಮುಸ್ಲಿಂ ಸಮುದಾಯದಲ್ಲಿ ಜಾಗೃತಿ ಅಗತ್ಯವಾಗಿದೆ. ನೀವು ಸೌಹಾರ್ದಕ್ಕೆ ಸ್ಪಂದಿಸದಿದ್ದರೆ ಹಿಂದೂ ಸಮಾಜ ಆಕ್ರೋಶಿತರಾಗುವ ದಿನ ದೂರವಿಲ್ಲ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.