Buchi Babu ಕ್ರಿಕೆಟ್ ಇಂದಿನಿಂದ: ಸೂರ್ಯಕುಮಾರ್, ಶ್ರೇಯಸ್ ಅಯ್ಯರ್ ಆಕರ್ಷಣೆ
Team Udayavani, Aug 27, 2024, 6:31 AM IST
ಕೊಯಮತ್ತೂರು: ಬುಚ್ಚಿಬಾಬು ಕ್ರಿಕೆಟ್ ಕೂಟದ ಪಂದ್ಯದಲ್ಲಿ ಮುಂಬಯಿ ತಂಡವು ತಮಿಳುನಾಡು ಕ್ರಿಕೆಟ್ ಅಸೋಸಿಯೆಶನ್ (ಟಿಎನ್ಸಿಎ) ಇಲೆವೆನ್ ತಂಡವನ್ನು ಎದುರಿಸಲಿದೆ. ಮಂಗಳವಾರದಿಂದ ಆರಂಭವಾಗುವ ಈ ಪಂದ್ಯದಲ್ಲಿ ಟೆಸ್ಟ್ ಬಾಳ್ವೆಗೆ ಮರಳಲು ಸಿದ್ಧತೆ ನಡೆಸುತ್ತಿರುವ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಸಫìರಾಜ್ ಖಾನ್ ಆಕರ್ಷಣೆಯಾಗಿದ್ದಾರೆ.
ಮುಂಬಯಿ ತಂಡದ ಅಂಗವಾಗಿರುವ ಶ್ರೇಯಸ್ ಕೂಡ ಟೆಸ್ಟ್ ತಂಡಕ್ಕೆ ಮರಳಲು ಹಾತೊರೆಯುತ್ತಿದ್ದು ಈ ಪಂದ್ಯದಲ್ಲಿ ಶ್ರೇಷ್ಠ ನಿರ್ವಹಣೆ ನೀಡಲು ಉತ್ಸುಕರಾಗಿದ್ದಾರೆ. ಖ್ಯಾತ ಆಟಗಾರರನ್ನು ಒಳಗೊಂಡ ಮುಂಬಯಿ ತಂಡವನ್ನು ಸಫìರಾಜ್ ಖಾನ್ ನೇತೃತ್ವ ವಹಿಸಿದ್ದಾರೆ. ಅವರು ಕೂಡ ಟೆಸ್ಟ್ ತಂಡಕ್ಕೆ ಮರಳಲು ಸ್ಪರ್ಧೆಯಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳಿಗೆ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಬೇರೆ ಬೇರೆ ಕಾರಣಕ್ಕೆ ಆಯ್ಕೆಗೆ ಲಭ್ಯವಿಲ್ಲದ ಕಾರಣ ಸೂರ್ಯ, ಶ್ರೇಯಸ್ ಅವರಿಗಿದು ಈ ಪಂದ್ಯ ಅತೀಮುಖ್ಯವಾಗಿದೆ. ಮುಂಬಯಿಯ ಎದುರಾಳಿ ಟಿಎನ್ಸಿಎ ಇಲೆಲೆನ್ ತಂಡವನ್ನು ಆರ್. ಸಾಯಿ ಕಿಶೋರ್ ಮುನ್ನಡೆಸಲಿದ್ದಾರೆ. ಅವರು ಕಳೆದ ಋತುವಿನ ರಣಜಿ ಟ್ರೋಫಿಯಲಿಜÉ ಗರಿಷ್ಠ ವಿಕೆಟ್ ಕಿತ್ತ ಸಾಧಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.