Udupi: ಡಾ.ಪ್ರಕಾಶ್ ಶೆಟ್ಟಿ ಬಂಜಾರ ಅವರಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ಪ್ರದಾನ
ಶ್ರೀ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಮತ್ತು ಕೃಷ್ಣ ಲೀಲೋತ್ಸವ ಪ್ರಯುಕ್ತ ಕಾರ್ಯಕ್ರಮ
Team Udayavani, Aug 27, 2024, 12:56 AM IST
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ನೇತೃತ್ವದಲ್ಲಿ ಶ್ರೀ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಮತ್ತು ಕೃಷ್ಣ ಲೀಲೋತ್ಸವ ಪ್ರಯುಕ್ತ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಂಗಳೂರು ವಿ ವಿ ಯ ಗೌರವ ಡಾಕ್ಟರೆಟ್ಗೆ ಭಾಜನರಾದ ಎಂಆರ್ಜಿ ಗ್ರೂಪ್ಸ್ ಮುಖ್ಯಸ್ಥ ಡಾ| ಪ್ರಕಾಶ್ ಶೆಟ್ಟಿ ಬಂಜಾರ ಅವರನ್ನು ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿಯೊಂದಿಗೆ ಗೌರವಿಸಿದರು.
ಶ್ರೀ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಕೆ. ರಘುಪತಿ ಭಟ್, ಗಣ್ಯರಾದ ಕೆ. ವಾಸುದೇವ ಶೆಟ್ಟಿ ಕಾಪು, ಮನೋಹರ್ ಶೆಟ್ಟಿ ಕಾಪು, ಮಟ್ಟಾರು ರತ್ನಾಕರ ಹೆಗ್ಡೆ, ಉದಯ್ ಕುಮಾರ್ ಶೆಟ್ಟಿ, ವಿಜಯ್ ಭಾರದ್ವಾಜ್, ಕೆ. ಎನ್. ರಾಘವೇಂದ್ರ ರಾವ್, ಡಾ| ಪ್ರೇಮಾ ಎಚ್.ಎಸ್., ರತ್ನಾಕರ ಇಂದ್ರಾಳಿ, ಶಶಿಕುಮಾರ್ ತಿಮ್ಮಯ್ಯ, ಹರೀಶ್ ಮಧ್ಯಸ್ಥ, ಶ್ರೀವತ್ಸ ಆಚಾರ್, ಪುತ್ತಿಗೆ ಮಠದ ಪ್ರಮುಖರಾದ ಡಾ| ಬಿ. ಗೋಪಾಲಾಚಾರ್ಯ, ರಮೇಶ್ ಭಟ್, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.