Unity ಇರದಿದ್ದರೆ ನಾಶ ಖಂಡಿತ: ಸಿಎಂ ಯೋಗಿ ಎಚ್ಚರಿಕೆ
Team Udayavani, Aug 27, 2024, 6:00 AM IST
ಆಗ್ರಾ: ನಾವು ವಿಭಜನೆಯಾದರೆ, ನಾವು ನಾಶವಾಗ ಬಹುದು ಎಂದು ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲೆ ದಾಳಿಯನ್ನು ಉದ್ದೇಶಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಎಚ್ಚರಿಸಿದ್ದಾರೆ.
ಆಗ್ರಾದಲ್ಲಿ ಮಾತ ನಾಡಿದ ಅವರು, ದೇಶಕ್ಕಿಂತ ಯಾವುದೂ ಮಿಗಿಲಲ್ಲ. ಜತೆಗೆ ನಾವು ಒಗ್ಗಟ್ಟಾಗಿದ್ದರೆ ಮಾತ್ರ ದೇಶವನ್ನು ಸಶಕ್ತಗೊಳಿಸಬಹುದು. ಬಾಂಗ್ಲಾ ದೇಶದಲ್ಲಿ ಏನಾಗುತ್ತಿದೆ ಎಂಬುದನ್ನು ನೀವೆಲ್ಲರೂ ನೋಡುತ್ತಿದ್ದೀರಿ. ಆ ತಪ್ಪುಗಳು ಇಲ್ಲಿ ಯಾವುದೇ ಕಾರಣಕ್ಕೂ ಆಗಬಾರದು ಎಂದು ಹೇಳಿದರು. ವಿಪಕ್ಷಗಳು ಬಾಂಗ್ಲಾದಲ್ಲಿ ಹಿಂದೂಗಳ ಮೇಲಿ ದಾಳಿಯನ್ನು ಖಂಡಿಸುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.