![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2024, 6:30 AM IST
ಭಾಗಲ್ಪುರ: ನಾದಿನಿಯೊಂದಿಗೆ 17 ವರ್ಷಗಳ ಹಿಂದೆ ಓಡಿ ಹೋಗಿದ್ದ ವ್ಯಕ್ತಿಗೆ ಬಿಹಾರದ ಭಾಗಲ್ಪುರದ ಹೆಚ್ಚುವರಿ ಕೋರ್ಟ್ 25 ಗಿಡ ನೆಡುವಂತೆ ಶಿಕ್ಷೆ ಘೋಷಿಸಿದೆ.
2007ರಲ್ಲಿ ನಾರಾಯಣ್ ಮಂಡಲ್ ಎಂಬ ವ್ಯಕ್ತಿ ಅಳಿಯ ರಾಜ್ಕುಮಾರ್ ಮಂಡಲ್, ತನ್ನ ಇನ್ನೊಬ್ಬ ವಿವಾಹಿತ ಮಗಳೊಂದಿಗೆ ಓಡಿಹೋಗಿ ದ್ದಾನೆಂದು ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪು ಪ್ರಕಟಿಸಿದ್ದು, ರಾಜ್ಕುಮಾರ್ 25 ಗಿಡಗಳನ್ನು ನೆಟ್ಟು ಅದನ್ನು ಪೊಲೀಸರು ದೃಢೀಕರಿಸಬೇಕು ಎಂದು ಆದೇಶಿಸಿದೆ.
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.