Suspension: ಯುವತಿ ಖಾತೆಗೆ ಸರ್ಕಾರದ ಹಣ ವರ್ಗಾವಣೆ ಆರೋಪ; ಕಳಸ ಅರಣ್ಯ ಇಲಾಖೆ DRFO ಅಮಾನತು
Team Udayavani, Aug 27, 2024, 10:33 AM IST
ಚಿಕ್ಕಮಗಳೂರು: ಸರ್ಕಾರದ ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪದಡಿಯಲ್ಲಿ ಕಳಸ ಅರಣ್ಯ ಇಲಾಖೆ ಡಿಆರ್ ಎಫ್ ಓ ಚಂದನ್ ಗೌಡ ಅವರನ್ನು ಅಮಾನತ್ತುಗೊಳಿಸಿ ಕೊಪ್ಪ ಅರಣ್ಯ ವಿಭಾಗದ ಡಿಎಫ್ ಓ ಉಪೇಂದ್ರ ಪ್ರತಾಪ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಕಳಸ ಅರಣ್ಯ ಇಲಾಖೆ ಡಿಆರ್ ಎಫ್ ಓ ಚಂದನ್ ಗೌಡ ರಾಣಿಝರಿ, ಬಂಡಾಜೆ ಫಾಲ್ಸ್ ಟಿಕೆಟ್ ಗೋಲ್ ಮಾಲ್ ಮಾಡಿ ಅಂದರೇ ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ.
ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ವಂಚನೆ ಮಾಡಿದ್ದು 9 ಸಾವಿರ ವಂಚನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಣವನ್ನು ಫೋನ್ ಪೇ ಮೂಲಕ ಯುವತಿಯೊಬ್ಬರಿಗೆ ವರ್ಗಾವಣೆ ಮಾಡಿದ್ದಾರೆ ಎಂಬ ದೂರು ಇದೆ. ಕೇವಲ 9 ಸಾವಿರ ಅಲ್ಲದೇ ಲಕ್ಷಗಟ್ಟಲೆ ಹಣ ದುರುಪಯೋಗವಾಗಿರುವ ಅನುಮಾನ ವ್ಯಕ್ತವಾಗಿದೆ.
ಬಂಡಾಂಜೆ ಫಾಲ್ಸ್ ಬಳಿ 200 ಜನರಿಗೆ ಟಿಕೆಟ್ ನೀಡದೆ ಬಿಡಲಾಗಿದ್ದು ಮದ್ಯ ವಶಕ್ಕೆ ತೆರಳಿದ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಜೂನ್ ತಿಂಗಳಲ್ಲಿ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರವಾಸಿಗರ ನೋಂದಣಿ ಪುಸ್ತಕ ದಲ್ಲಿ ಎಂಟ್ರೀ ಮಾಡಿಲ್ಲ ಎಂಬ ಆರೋಪವೂ ಈತನ ಮೇಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.