Superintendent of Agrahara Jail: ವರ್ಗವಾದರೂ ಜೈಲು ತೊರೆಯದ ಅಧಿಕಾರಿ!


Team Udayavani, Aug 27, 2024, 11:50 AM IST

10

ಬೆಂಗಳೂರು: ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ವಿ.ಶೇಷಮೂರ್ತಿ ಅವರನ್ನು ಕಳೆದ ತಿಂಗಳೇ ಮೈಸೂರು ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಶೇಷಮೂರ್ತಿ ಬಿಡುಗಡೆಗೊಳ್ಳದೆ ರಾಜಕೀಯ ಒತ್ತಡ ತಂದು ಇಲ್ಲಿಯೇ ಮುಂದುವರಿದಿದ್ದ ಆರೋಪ ಕೇಳಿ ಬಂದಿದೆ.

ಶೇಷಮೂರ್ತಿ ವಿರುದ್ಧ ಈ ಹಿಂದೆ ಕೆಲಆರೋಪ ಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜುಲೈ 5 ರಂದು  ವರ್ಗಾವಣೆ ಮಾಡಲಾಗಿತ್ತು. ಅಲ್ಲಿನ ಮುಖ್ಯ ಅಧೀಕ್ಷಕ ರಮೇಶ್‌ ಅವರಿಗೆ ಯಾವುದೇ ಸ್ಥಳ ತೋರಿಸಿರಲಿಲ್ಲ. ಆದರೆ ಶೇಷಮೂರ್ತಿ ರಾಜಕೀಯ ಒತ್ತಡ ತಂದು ಇಲ್ಲಿಯೇ ಮುಂದುವರಿದಿದ್ದಾರೆ. ಸರ್ಕಾರದಿಂದ ಯಾವುದೇ ಮೂಮೆಂಟ್‌ ಆರ್ಡರ್‌ ಬಾರದ ಹಿನ್ನೆಲೆಯಲ್ಲಿ ಇಲ್ಲಿಯೇ ಮುಂದುವರಿದಿದ್ದೇನೆ ಎಂದು ಸಹೋದ್ಯೋಗಿಗಳ ಬಳಿ ಶೇಷಮೂರ್ತಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ದರ್ಶನ್‌, ರೌಡಿಗಳಿಗೆ ಆದ್ಯತೆ ನೀಡಿರುವುದು ಶೇಷಮೂರ್ತಿ ಕಾರ್ಯವೈಖರಿ ಪ್ರಶ್ನಿಸುವಂತಿದೆ.

ದರ್ಶನ್‌ ಇದ್ದ ಬ್ಯಾರಕ್‌ಗೆ ಬಂದ ನಾಗ: ವಿಚಾರಣಾಧೀನ ಕೈದಿಗಳಿರುವ ಬ್ಯಾರಕ್‌ಗಳ ಪೈಕಿ ವಿಲ್ಸನ್‌ ಗಾರ್ಡನ್‌ ನಾಗ 1ನೇ ಬ್ಯಾರಕ್‌ನಲ್ಲಿದ್ದು, ದರ್ಶನ್‌ನನ್ನು 3ನೇ ಬ್ಯಾರಕ್‌ನಲ್ಲಿ ಇಡಲಾಗಿದೆ. 1ನೇ ಬ್ಯಾರಕ್‌ನಿಂದ 3ನೇ ಬ್ಯಾರಕ್‌ಗೆ ತಲುಪಲು ಕನಿಷ್ಠ 10 ನಿಮಿಷ ಬೇಕಾಗುತ್ತದೆ. ದರ್ಶನ್‌ಗಾಗಿ ನಾಗ 1ನೇ ಬ್ಯಾರಕ್‌ನಿಂದ 3ನೇ ಬ್ಯಾರಕ್‌ಗೆ ಬಂದು ತಮ್ಮ ಸಹಚರರ ಜತೆ ಸೇರಿ ಟೀ ಪಾರ್ಟಿ ಮಾಡಿದ್ದಾನೆ. ಅಲ್ಲದೆ ಒಬ್ಬ ಕೈದಿಯನ್ನು ವಾರಕ್ಕೆ ಇಂತಿಷ್ಟೇ ವ್ಯಕ್ತಿಗಳ ಭೇಟಿಗೆ ಮಾತ್ರ ಅವಕಾಶ ನೀಡಬೇಕು ಎಂಬ ನಿಯಮವಿದೆ. ಆದರೂ ಹೆಚ್ಚುವರಿ ಮಂದಿಯನ್ನು ಭೇಟಿಗೆ ಅವಕಾಶ ನೀಡಲಾಗಿದೆ. ಈ ಎಲ್ಲ ಬೆಳವಣಿಗೆಗಳು ಜೈಲಿನ ಮುಖ್ಯ ಅಧೀಕ್ಷ ಶೇಷಮೂರ್ತಿ ಸಮ್ಮತಿಯಿಂದಲೇ ನಡೆದಿದೆ ಎಂದು ಹೇಳಲಾಗಿದೆ.

 

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.