Vinay Rajkumar: ‘ಪೆಪೆ’ ಸರಳವಲ್ಲ, ವಿಭಿನ್ನ…


Team Udayavani, Aug 27, 2024, 11:58 AM IST

Vinay Rajkumar: ‘ಪೆಪೆ’ ಸರಳವಲ್ಲ, ವಿಭಿನ್ನ…

ಇತ್ತೀಚೆಗೆ ತನ್ನ ಶೀರ್ಷಿಕೆಯಿಂದಲೇ ಸದ್ದು ಮಾಡುತ್ತಿರುವ ವಿನಯ್‌ ರಾಜ್‌ಕುಮಾರ್‌ ನಟನೆಯ “ಪೆಪೆ’ ಸಿನಿಮಾ ಆ. 30ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಕುರಿತು ಶ್ರೀಲೇಶ್‌ ನಾಯರ್‌ ಮಾತನಾಡಿದ್ದಾರೆ.

“ಇದು ಸರಳ ಕಥೆಯಲ್ಲ, ಸಂಕೀರ್ಣ ಕಥೆ’ ಎನ್ನುತ್ತಾ ಸಿನಿಮಾ ಬಗ್ಗೆ ಮಾತು ಆರಂಭಿಸಿದ ಶ್ರೀಲೇಶ್‌, “ಚಿತ್ರದ ಕಥಾನಾಯಕನ ಹೆಸರು ಪ್ರದೀಪ್‌. ಎಲ್ಲರೂ ಅವನನ್ನು ಪೆಪೆ ಎಂದು ಕರೆಯುತ್ತಾರೆ. ನಾನು ಮೂಲ ಕೇರಳದವನು ಅಲ್ಲಿ ಈ ಹೆಸರು ಸಾಮಾನ್ಯ. ಇಲ್ಲಿ ನಾಯಕನ ಪಾತ್ರದ ಹೆಸರೇ ಚಿತ್ರದ ಶೀರ್ಷಿಕೆ. ಇದು ನನ್ನ ಮೊದಲ ಕಮರ್ಷಿಯಲ್‌ ದೊಡ್ಡಮಟ್ಟದ ಸಿನಿಮಾ. ನಾನು ಮೊದಲು ಕಥೆ ಹೇಳಿದ್ದೇ ವಿನಯ್‌ ಅವರಿಗೆ. ಒಂದೇ ಬಾರಿ ಕೇಳಿ, ಇಷ್ಟಪಟ್ಟು ಸಿನಿಮಾ ಒಪ್ಪಿಕೊಂಡ್ರು’ ಎನ್ನುತ್ತಾರೆ ಶ್ರೀಲೇಶ್‌.

ಈವರೆಗೆ ಕೌಟುಂಬಿಕ, ಸಾಫ್ಟ್ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು ವಿನಯ್‌ ಅವರನ್ನು ಆ ಚೌಕಟ್ಟಿನಿಂದಾಚೆಗೆ ಶ್ರೀಲೇಶ್‌ ಕರೆತಂದಿದ್ದಾರೆ.

ಪೆಪೆಯಲ್ಲಿ ವಿನಯ್‌ ಅವರ ಹೊಸ ಅವತಾರ ಹಾಗೂ ಚಿತ್ರದ ಬಗ್ಗೆ ಮತ್ತಷ್ಟು ಹೇಳುವ ಶ್ರೀಲೇಶ್‌, “ನಿಜ, ವಿನಯ್‌ ಅವರು ಮೊದಲು ಈ ರೀತಿ ಪಾತ್ರ ಮಾಡಿರಲಿಲ್ಲ. ಅವರನ್ನು ನಿರ್ದೇಶಿಸುವುದು ಬಹಳ ಸುಲಭ. ಕಥೆ, ಸನ್ನಿವೇಶ ಕೇಳಿದ ಮೇಲೆ ಅದರಲ್ಲೇ ಮುಳುಗಿಬಿಡ್ತಾ ಇದ್ದರು. ಪಾತ್ರಕ್ಕೆ  ಅವರ ಮಾನಸಿಕ ತಯಾರಿ ಹೆಚ್ಚಾಗಿರುತ್ತಿತ್ತು. ಪೆಪೆಯದ್ದು ಸೇಡು ತೀರಿಸಿಕೊಳ್ಳುವ ಕಥಾಹಂದರ. ಇಲ್ಲಿ ಕಾಮಿಡಿ ಇಲ್ಲ. ಮಾಸ್‌ ಅಂಶಗಳನ್ನು ಕಲಾತ್ಮಕವಾಗಿ, ಕೆಲವು ಗಾಢ ವಿಚಾರಗಳನ್ನು ನೇರವಾಗಿ ಹೇಳಲಾಗಿದೆ. ಚಿತ್ರದ ಕಥೆ ಜತೆಗೆ ಇದರ ಪಾತ್ರಗಳೂ ಪ್ರಮುಖ. ಹಾಗೆ ಬಂದು ಹೋಗುವ ಪಾತ್ರ ಇಲ್ಲಿಲ್ಲ. ಪ್ರತಿ ಪಾತ್ರ ತಮ್ಮದೇ ಭಾವನೆ ಪ್ರದರ್ಶಿಸುತ್ತದೆ’ ಎಂಬುದು ನಿರ್ದೇಶಕ ಶ್ರೀಲೇಶ್‌ ಮಾತು.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.