Crossing Border: ತಮಿಳುನಾಡಿನ 8 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
Team Udayavani, Aug 27, 2024, 12:30 PM IST
ರಾಮೇಶ್ವರಂ: ಶ್ರೀಲಂಕಾ ನೌಕಾಪಡೆ ಸೋಮವಾರ (ಆಗಸ್ಟ್ 27) ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಎಂಟು ತಮಿಳುನಾಡು ಮೀನುಗಾರರನ್ನು ಬಂಧಿಸಿರುವ ಕುರಿತು ವರದಿಯಾಗಿದೆ.
ಮೀನುಗಾರರು ಸೋಮವಾರ ಮುಂಜಾನೆ ಹೊರಟು ಧನುಷ್ಕೋಡಿ ಮತ್ತು ತಲೈಮನ್ನಾರ್ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಸ್ತು ತಿರುಗುತ್ತಿದ್ದ ಶ್ರೀಲಂಕಾ ನೌಕಾಪಡೆ ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಾಡದೋಣಿ ಸಹಿತ ಅದರಲ್ಲಿದ್ದ 8 ಮಂದಿಯನ್ನು ಬಂಧಿಸಿ ನೌಕಾಪಡೆ ಶಿಬಿರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದೆ.
ಘಟನೆ ಕುರಿತು ಹೇಳಿಕೆ ನೀಡಿರುವ ರಾಮೇಶ್ವರಂ ಮೀನುಗಾರಿಕೆ ಸಹಾಯಕ ನಿರ್ದೇಶಕ, ರಾಮೇಶ್ವರಂನಿಂದ 430 ಯಾಂತ್ರೀಕೃತ ದೋಣಿಗಳು ಸೋಮವಾರ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿತ್ತು. ಈ ವೇಳೆ ಗಡಿ ದಾಟಿದ ಆರೋಪ ಹೊರಿಸಿ ಲಂಕಾ ನೌಕಾಪಡೆ 8 ಮೀನುಗಾರರನ್ನು ಬೋಟ್ ಸಹಿತ ಬಂಧಿಸಿದೆ. ಕೂಡಲೇ ಕೇಂದ್ರ ಮಧ್ಯಸ್ಥಿಕೆ ವಹಿಸಿ ಮೀನುಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದೆ.
ಇದಲ್ಲದೆ, ಶ್ರೀಲಂಕಾ ನೌಕಾಪಡೆಯ ನಿರಂತರ ಬಂಧನದಿಂದಾಗಿ ತಮಿಳುನಾಡಿನ ಕರಾವಳಿ ಪ್ರದೇಶದಿಂದ ಮೀನು ಹಿಡಿಯಲು ತೆರಳುವ ಮೀನುಗಾರರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Maharashtra: ಕುಡಿಯುವ ನೀರಿಗೆ ಅಮಲು ಭರಿಸುವ ಔಷಧ ಸೇರಿಸಿ ನರ್ಸ್ ಮೇಲೆ ಅತ್ಯಾ*ಚಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.