Aranthodu: ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ


Team Udayavani, Aug 27, 2024, 12:48 PM IST

Aranthodu: ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಅರಂತೋಡು: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ಸಮೀಪದ  ಹರ್ಲಡ್ಕ ಎಂಬಲ್ಲಿ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಂಗಳವಾರ (ಆ.27ರಂದು)  ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ ಎಂಬವರ ಪುತ್ರ ರುಕ್ಷ್ಮಯ್ಯ(45) ಎಂದು ತಿಳಿದು ಬಂದಿದೆ.

ಮೃತರು ತಂದೆ, ತಾಯಿ, ಹಾಗೂ ಪತ್ನಿ ರಮ್ಯ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ,ಸಹೋದರ,ಸಹೋದರಿಯನ್ನು ಅಗಲಿದ್ದಾರೆ.

ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.