Tiger Safari: ನಾಗರಹೊಳೆ ಉದ್ಯಾನ ರಸ್ತೆಯಲ್ಲಿಅಪರೂಪಕ್ಕೆ ಹುಲಿ ಪ್ರತ್ಯಕ್ಷ!

ಪೋಟೋ ಕ್ಲಿಕ್ಕಿಸಿ, ವಿಡಿಯೋಗಳ ಮಾಡಿ ಖುಷಿಪಟ್ಟು ಪುಳಕಿತರಾದ ವಾಹನ ಸವಾರರು

Team Udayavani, Aug 27, 2024, 9:44 PM IST

Tiger Safari: ನಾಗರಹೊಳೆ ಉದ್ಯಾನ ರಸ್ತೆಯಲ್ಲಿಅಪರೂಪಕ್ಕೆ ಹುಲಿ ಪ್ರತ್ಯಕ್ಷ!

ಹುಣಸೂರು: ನಾಗರಹೊಳೆ ಮುಖ್ಯರಸ್ತೆಯಲ್ಲಿ ಮಧ್ಯಾಹ್ನದ ಬಿರು ಬಿಸಿಲ ನಡುವೆಯೇ ಹುಲಿ ಅಡ್ಡಾಡುತ್ತ ರಸ್ತೆ ದಾಟುತ್ತಿರುವುದನ್ನು ವಾಹನ ಸವಾರರು ಕಣ್ತುಂಬಿಕೊಂಡರು. ಈ ವೇಳೆ ಸವಾರರು ಕೆಲಹೊತ್ತು ನಿಂತು ಪೋಟೋ ಕ್ಲಿಕ್ಕಿಸಿ, ವಿಡಿಯೋಗಳ ಮಾಡಿ ಖುಷಿಪಟ್ಟು  ಮುಂದೆ ಸಾಗಿದರು.

ಈ ಬಾರಿ ಉತ್ತಮ ಮಳೆಯಿಂದಾಗಿ ನಾಗರಹೊಳೆ ಉದ್ಯಾನದಲ್ಲಿ ಎಲ್ಲೆಲ್ಲೂ ಹಸಿರು ಕಂಗೊಳಿಸುತ್ತಿರುವುದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಯಥೇಚ್ಛವಾಗಿ ಕಾಡಿನೊಳಗೆ ಆಹಾರ ಸಿಗುತ್ತಿದೆ.  ಆದ್ದರಿಂದ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳುವ ಮಾಂಸಹಾರಿ ಪ್ರಾಣಿಗಳಿಗೂ ಕಾಡಿನೊಳಗೆ ಆಹಾರ ಲಭ್ಯವಾಗುತ್ತಿದೆ.  ಸಿಬ್ಬಂದಿಗಳ ಪರಿಸರ ಪ್ರೇಮ ಹಾಗೂ ಜತನದಿಂದ ಕಾನನ ಕಾಯುತ್ತಿರುವುದರಿಂದಾಗಿ ವನ್ಯಪ್ರಾಣಿಗಳ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ವನ್ಯಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸುವಂತಾಗಿದೆ.

ನಾಗರಹೊಳೆ ಮುಖ್ಯರಸ್ತೆಯಲ್ಲೇ ಹುಲಿ, ಆನೆ, ಜಿಂಕೆ, ಕಡವೆಗಳ ದರ್ಶನವೂ ಆಗುತ್ತಿದೆ. ಮಂಗಳವಾರ ಮಧ್ಯಾಹ್ನ ಬಿಸಿಲಿನಲ್ಲಿ ಹುಣಸೂರು-ಕುಟ್ಟ ಮುಖ್ಯ ರಸ್ತೆಯ ನಾಗರಹೊಳೆ ಪಿಕಾಕ್ ಲೈನ್ ಬಳಿಯಲ್ಲಿ ಡಾಂಬರ್ ರಸ್ತೆ ದಾಟಿದ ಹುಲಿರಾಯ ಪೀಕಾಕ್ ಲೈನ್‌ ಮೂಲಕ ರಾಜಗಾಂಭೀರ್ಯದಲ್ಲಿ ನಡೆದು ತೆರಳುತ್ತಿರುವುದು ಕಂಡ ಪ್ರವಾಸಿಗರೊಬ್ಬರು ಕೆಲ ಕ್ಷಣ ಅವಕ್ಕಾಗಿ ವಾಹನ ನಿಲ್ಲಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ್ದಾರೆ. ಹುಲಿ ಕಾಡಿನತ್ತ ಹೋದ ನಂತರ ಮತ್ತೆ ಪ್ರಯಾಣ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.