Dharwad; ಜಿಂದಾಲ್ ನಿಂದ 90 ಸಾವಿರ ಕೋಟಿ ರೂ. ಹೂಡಿಕೆ :ಸಚಿವ ಲಾಡ್ ಸಮರ್ಥನೆ
Team Udayavani, Aug 27, 2024, 9:27 PM IST
ಧಾರವಾಡ: ರಾಜ್ಯ ಸರಕಾರ ಜಿಂದಾಲ್ಗೆ ಅನುಕೂಲ ಮಾಡಿ ಜಾಗ ಕೊಡುತ್ತಿಲ್ಲ. 90 ಸಾವಿರ ಕೋಟಿ ರೂ.ಗಳನ್ನು ಜಿಂದಾಲ್ ಇಲ್ಲಿ ಹೂಡಿಕೆ ಮಾಡಿದೆ. ಯಾವುದೇ ಒಂದು ಸಂಸ್ಥೆಗೆ ಲೀಸ್ ಕೊಟ್ಟಾಗ ಕಾನೂನು ಪ್ರಕಾರ ಷರತ್ತು ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿ ಜಿಂದಾಲ್ಗೆ ಭೂಮಿ ಕೊಡುತ್ತಿರುವುದನ್ನು ವಿರೋಧಿಸುತ್ತಿರುವ ಶಾಸಕ ಅರವಿಂದ ಬೆಲ್ಲದ ಅವರ ಕುರಿತು ಸುದ್ದಿಗಾರರುಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಬೆಲ್ಲದ್ ಕೈಗಾರಿಕೆ ಹೊಂದಿದವರು. ಕೆಐಎಡಿಬಿ ಜಾಗವನ್ನು ಅವರು ಲೀಸ್ ಮೇಲೆ ತೆಗೆದುಕೊಂಡಿದ್ದಾರೆ. ಅದು ಕೂಡ ಒಂದು ಆಕ್ಟನಲ್ಲಿ ಬರುತ್ತದೆ. ಅವರು ಸಂಪೂರ್ಣ ದುಡ್ಡು ಕೊಟ್ಟಿರುತ್ತಾರೆ. ಆದರೆ ಷರತ್ತು ಮಾಡಿ ಅವರಿಗೆ ಭೂಮಿ ಕೊಡಲಾಗುತ್ತದೆ. ಈ ಬಗ್ಗೆ ಬೆಲ್ಲದ್ ಅವರಿಗೆ ಬೇರೆ ಅಭಿಪ್ರಾಯ ಇರಬಹುದು. ಕೇಂದ್ರ ಸರಕಾರ ಅವರದ್ದೇ ಇದೆ. ಯಾರಿಗೆ ಎಷ್ಟು ಭೂಮಿ ಕೊಟ್ಟಿದ್ದಾರೆ ಎಂಬುದನ್ನು ಅವರೇ ಹೇಳಲಿ ಎಂದರು.
ಕೈ ಶಾಸಕನಿಗೆ ಬಿಜೆಪಿ 100 ಕೋಟಿ ರೂ. ಆಫರ್ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಲಾಡ್, ಬಿಜೆಪಿಯವರು ಈಗ ರಾಜ್ಯಪಾಲರ ಮೂಲಕ ಸರಕಾರ ಬೀಳಿಸಲು ನೋಡುತ್ತಿದ್ದಾರೆ. ಅದಾನಿ, ಅಂಬಾನಿ ದುಡ್ಡು ಇದ್ದವರು ಏನು ಬೇಕಾದರೂ ಮಾಡಬಹುದು. ಬಿಜೆಪಿಗೆ ಅನುದಾನ ಅವರೇ ಮಾಡುತ್ತಾರೆ. ಹೀಗಾಗಿ ಅವರ ಬಳಿ ಸಾಕಷ್ಟು ದುಡ್ಡಿದೆ. ಇಲ್ಲಿಯವರೆಗೆ ಎಷ್ಟು ಸರಕಾರ ಬೀಳಿಸಿದ್ದಾರೆ ಎಂಬುದಾಗಿ ಬೆಲ್ಲದ ಅವರೇ ಹೇಳಲಿ. ಮೋದಿ ಸರಕಾರ ಬಂದ ಮೇಲೆ ಅಷ್ಟು ಯಶಸ್ವಿಯಾಗಿ ಸರಕಾರ ಬೀಳಿಸಿದ್ದಾರೆ ಎಂಬುದನ್ನು ಹೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.