Mumbai; ಕಳ್ಳನ ಬಗ್ಗೆ ಬೆಕ್ಕು ಎಚ್ಚರಿಸಿದರೂ 6 ಸಾವಿರ ಕದ್ದು ಪರಾರಿ!
ಸಿನೆಮಾ ನಿರ್ದೇಶಕಿ ಮನೆಯಲ್ಲಿ ಘಟನೆ
Team Udayavani, Aug 28, 2024, 6:20 AM IST
ಮುಂಬಯಿ: ಸಾಮಾನ್ಯವಾಗಿ ಮನೆಯನ್ನು ಶ್ವಾನಗಳು ಕಾವಲು ಕಾಯುವುದನ್ನು ನೋಡಿದ್ದೇವೆ. ಆದರೆ ಮಹಾರಾಷ್ಟ್ರದ ಅಂಧೇರಿಯಲ್ಲಿ ಸಿನೆಮಾ ನಿರ್ದೇಶಕಿಯೊಬ್ಬರ ಮನೆಗೆ ಕನ್ನ ಹಾಕಲು ಬಂದಿದ್ದ ಕಳ್ಳನ ಬಗ್ಗೆ ಬೆಕ್ಕೊಂದು ಸುಳಿವು ನೀಡಿ ಎಚ್ಚರಿಸಿರುವ ಘಟನೆ ನಡೆದಿದೆ.
ಮುಂಬಯಿಯ ಅಂಧೇರಿಯ ಅಪಾರ್ಟ್ ಮೆಂಟ್ ಒಂದರಲ್ಲಿ ನಿರ್ದೇಶಕಿ ಸ್ವಪ್ನಾ ಜೋಶಿ ವಾಸವಿದ್ದಾರೆ. 6ನೇ ಅಂತಸ್ತಿನಲ್ಲಿರುವ ಅವರ ಮನೆಗೆ ಪೈಪ್ ಹಿಡಿದು ಹತ್ತಿಬಂದ ಕಳ್ಳ ಸ್ಪೈಡಿಂಗ್ ಕಿಟಕಿ ಮೂಲಕ ಪ್ರವೇಶಿಸಿದ್ದಾನೆ. ಸ್ವಪ್ನಾರ ಮಗಳು ಮತ್ತು ಅಳಿಯ ದೇವನ್ ಅವರ ಕೊಠಡಿಗೆ ಇಣುಕಿ ಪರ್ಸ್ನಿಂದ 6 ಸಾವಿರ ರೂ.ಗಳನ್ನು ಕದ್ದಿದ್ದಾನೆ. ಇದನ್ನೆಲ್ಲ ಗಮನಿಸುತ್ತಿದ್ದ ಆ ಮನೆಯ ಸಾಕು ಬೆಕ್ಕು, ದೇವನ್ ಅವರು ನಿದ್ರಿಸುತ್ತಿದ್ದ ಕೊಠಡಿಗೆ ತೆರಳಿ, ಅವರ ಕಾಲ ಮೇಲೆ ಜಿಗಿದಿದೆ. ಇದರಿಂದ ಎಚ್ಚರಗೊಂಡ ದೇವನ್ ಕಳ್ಳ ಎಂದು ಕೂಗಿದ್ದಾರೆ. ಕಳ್ಳನನ್ನು ಹಿಡಿಯುವ ಪ್ರಯತ್ನದ ನಡುವೆಯೇ ಆತ ಪರಾರಿಯಾಗಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ದೇಶಕಿ ಸ್ವಪ್ನಾ ಅವರು ಕಳ್ಳನ ಮನೆ ಪ್ರವೇಶದಿಂದ ಆಘಾತಕ್ಕೆ ಒಳಗಾಗಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.