Bengaluru Jail: ದರ್ಶನ್ನನ್ನು ಗುರಿ ಮಾಡಲಾಗಿದೆ: ಮಾಜಿ ಸಂಸದೆ ಸುಮಲತಾ
ವ್ಯವಸ್ಥೆ ಸರಿಮಾಡುವುದು ಸಚಿವಾಲಯದ ಜವಾಬ್ದಾರಿ
Team Udayavani, Aug 27, 2024, 11:44 PM IST
ಬೆಂಗಳೂರು: ಈಗ ನಡೆದಿರುವುದು ಸರಿಯಲ್ಲ, ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರವಿದು. ಆದರೆ ನೀವು (ಮಾಧ್ಯಮಗಳು) ಒಬ್ಬ ವ್ಯಕ್ತಿಯನ್ನು ಏಕೆ ಗುರಿ ಮಾಡುತ್ತಿದ್ದೀರಿ? ಈ ಬಗ್ಗೆ ಜೈಲಿನ ಅಧಿಕಾರಿಗಳನ್ನು, ಇಲಾಖೆಯನ್ನು ಪ್ರಶ್ನೆ ಮಾಡಬೇಕಿದೆ. ಜೈಲು ವ್ಯವಸ್ಥೆಯನ್ನು ಸರಿಮಾಡಬೇಕಾದುದು ಸಚಿವಾಲಯದ ಜವಾಬ್ದಾರಿ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬ ರೀಷ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನಮಗೆ ಆಪ್ತ. ನಾನು ಮಾತನಾಡಿದರೆ ವಿವಾದ
ವಾಗುತ್ತದೆ. ಆದರೆ ಎಲ್ಲರಿಗೂ ಗೊತ್ತಿರುವ ವಿಚಾರವೆಂದರೆ ಜೈಲಲ್ಲಿ ಹೀಗೆ ನಡೆಯುತ್ತಿರು ವುದು ಇದು ಮೊದಲಾ? ಈಗ ದರ್ಶನ್ ಪ್ರಕರಣದ ಬಗ್ಗೆ ಪ್ರಶ್ನೆ ಮಾಡುತ್ತಿರುವ ಮಾಧ್ಯಮ ಗಳು ಈ ಮುಂಚೆ ಏಕೆ ಕೇಳಲಿಲ್ಲ? ಎಂದು ಪ್ರಶ್ನಿಸಿದರು.
ಜೈಲುಗಳಲ್ಲಿ ಸ್ವಲ್ಪ ಹಣ ಖರ್ಚು ಮಾಡಿದರೆ ಎಲ್ಲವೂ ಲಭ್ಯ. ಪರಪ್ಪನ ಅಗ್ರಹಾರ ಮಾತ್ರವಲ್ಲ, ಪ್ರತೀ ಜೈಲಿನಲ್ಲಿಯೂ ಇದು ನಡೆಯುತ್ತಿದೆ. ಅಮೆರಿಕ ಜೈಲೂ ಇದಕ್ಕೆ ಹೊರತಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.