Moodbidri ಮೊಸರು ಕುಡಿಕೆ ಉತ್ಸವ: ಅಭಯಚಂದ್ರರಿಗೆ ಶ್ರೀ ಕೃಷ್ಣ ಪ್ರಶಸ್ತಿ ಪ್ರದಾನ
Team Udayavani, Aug 27, 2024, 11:48 PM IST
ಮೂಡುಬಿದಿರೆ: ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108ನೇ ವರ್ಷದ ಮೊಸರು ಕುಡಿಕೆ ಸಂಭ್ರಮದೊಂದಿಗೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಆಯೋಜಿಸಿದ ಮೊಸರು ಕುಡಿಕೆ ಉತ್ಸವ-ಸಾಂಸ್ಕೃತಿಕ ಕಲಾಪದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಅವರಿಗೆ “ಶ್ರೀಕೃಷ್ಣ ಪ್ರಶಸ್ತಿ-2024′ ಪ್ರದಾನಗೈದು ಸಮ್ಮಾನಿಸಲಾಯಿತು.
ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ನ ಗೌರವ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್, ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ ಎಂ., ಕೆ. ಶ್ರೀಪತಿ ಭಟ್, ಡಾ| ಎಂ. ವಿನಯ ಕುಮಾರ ಹೆಗ್ಡೆ, ಐ. ರಾಘವೇಂದ್ರ ಪ್ರಭು, ಪ್ರಭಾಚಂದ್ರ ಜೈನ್ ಉಪಸ್ಥಿತರಿದ್ದರು.
ಸಂಸ್ಥೆಯ ಗೌರವ ಅಧ್ಯಕ್ಷ ಬೊಕ್ಕಸ ಗಣೇಶ ರಾವ್, ಉದ್ಯಮಿ ಸುಗಂಧಿ ಹರೀಶ್ ಅಮೀನ್ ಮುಂಬಯಿ, ಡಾ| ಸಾತ್ವಿಕಾಕೃಷ್ಣ ಮಂಜೇಶ್ವರ ಇವರನ್ನು ಸಮ್ಮಾನಿಸಲಾಯಿತು. ಪುರಸಭೆ ನೂತನ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, “ಮೂಡಾ’ ನೂತನ ಅಧ್ಯಕ್ಷ ಹರ್ಷವರ್ಧನ ಪಡಿವಾಳ, ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಶ್ರೀಕೃಷ್ಣ ವೇಷಧಾರಿ ಚಂದ್ರ
ಶೇಖರ ಮಳಲಿ ಅವರನ್ನು, ನೇತಾಜಿ ಬ್ರಿಗೇಡ್, ಸರ್ವೋದಯ ಫ್ರೆಂಡ್ಸ್, ಪವರ್ ಫ್ರೆಂಡ್ಸ್ ಇವುಗಳನ್ನು ಗೌರವಿಸಲಾಯಿತು. ಅಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು. ಕೆ.ವಿ.ರಮಣ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.