Udupi; ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಪ್ರಕರಣ ದಾಖಲು
Team Udayavani, Aug 28, 2024, 12:08 AM IST
ಉಡುಪಿ: ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಉಡುಪಿಯ ಪುತ್ತೂರಿನಲ್ಲಿ ನಡೆದಿದೆ.
ಟೈಲರಿಂಗ್ ಕೆಲಸ ಮಾಡಿಕೊಂಡಿರುವ ಅಂಬಿಕಾ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕೆಲಸದ ನಿಮಿತ್ತ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದಲ್ಲಿರುವ ಟೈಲರಿಂಗ್ ಶಾಪ್ಗೆ ಹೋಗಿದ್ದ ಅವರು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಕಳ್ಳರು ಕಪಾಟನ್ನು ಕೀಯಿಂದ ತೆಗೆದು ಅದರಲ್ಲಿದ್ದ 1 ಪವನ್ ತೂಕದ ಚಿನ್ನದ ಚೈನ್ ಹಾಗೂ 1 ಪವನ್ ತೂಕದ ಒಂದು ಜತೆ ಚಿನ್ನದ ಕಿವಿ ಓಲೆ ಕಳವು ಮಾಡಿಕೊಂಡು ಹೋಗಿದ್ದಾರೆ ಎಂಬುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.