Belthangady ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್ ವಶಕ್ಕೆ
Team Udayavani, Aug 28, 2024, 12:14 AM IST
ಬೆಳ್ತಂಗಡಿ: ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆ. 31ರ ವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ಬೆಳಾಲು ನಿವಾಸಿ ಬಾಲಕೃಷ್ಣ ಭಟ್ ಅವರನ್ನು ಆ. 20ರಂದು ಅವರ ಮನೆಯಲ್ಲಿ ಕೊಲೆ ಮಾಡಿರುವ ಆರೋಪದಲ್ಲಿ ಆ. 24ರಂದು ಧರ್ಮಸ್ಥಳ ಠಾಣಾ ಪೊಲೀಸರು ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54) ಮತ್ತು ಆತನ ಪುತ್ರ ಮುರಳಿಕೃಷ್ಣ(21) ಅವರನ್ನು ಆ. 27ರಂದು ಬಂಧಿಸಿದ್ದರು.
ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಮಂಗಳವಾರ ನ್ಯಾ. ಬಂಧನದ ಅವಧಿ ಮುಗಿದಿದ್ದು, ಆರೋಪಿಗಳನ್ನು ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.