Congress: ಶಾಸಕ ರವಿ ಗಣಿಗ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿ.ವೈ.ರಾಘವೇಂದ್ರ
Team Udayavani, Aug 28, 2024, 12:32 AM IST
ಶಿವಮೊಗ್ಗ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಮಿಷ ಒಡ್ಡಲಾಗಿದೆ ಎಂಬ ಶಾಸಕ ರವಿ ಗಣಿಗ ಅವರ ಆರೋಪವನ್ನು ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನಿಮ್ಮ ಸರಕಾರಕ್ಕೆ ಬೆಂಬಲದ ಕೊರತೆಯಿದೆ ಎಂದು ನಾವು ಹೇಳಿಲ್ಲ, ರಾಜ್ಯಪಾಲರ ಮುಂದೆ ಪರೇಡ್ ಮಾಡುವ ಆವಶ್ಯಕತೆಯೂ ಇಲ್ಲ. ಮುಡಾ ಅಧಿ ವೇಶನ ಹಂಚಿಕೆಯಲ್ಲಿ ಅಕ್ರಮವಾಗಿದೆ ಎಂಬ ನಿಮ್ಮ ಮೇಲಿನ ಆರೋಪದ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೇಳಿದ್ದೇವೆ. ರಾಜೀನಾಮೆ ನೀಡಿ ತನಿಖೆ ಎದುರಿಸಲಿ.
ನಿರಪರಾಧಿ ಎಂದಾದಲ್ಲಿ ಮತ್ತೆ ಅ ಧಿಕಾರಕ್ಕೆ ಬರಲಿ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ಕೈದಿಗಳಿಗೆ ನೀಡುತ್ತಿರುವುದು ರಾಜ್ಯ ಸರಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.