Daily Horoscope; ಕುಟುಂಬದೊಳಗಿನ ವಿವಾದ ಸಂವಾದದಿಂದ ಪರಿಹಾರ

ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ...

Team Udayavani, Aug 28, 2024, 7:22 AM IST

Dina Bhavishya

ಮೇಷ: ಲಾಭ, ನಷ್ಟ ಇವೆರಡು ಏರಿಳಿತಗಳು ಸಾಮಾನ್ಯ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ವ್ಯವಹಾರ ವಿಸ್ತರಣೆಯಿಂದ ಅಧಿಕ ಕೆಲಸ.ಯೋಗ, ಧ್ಯಾನಗಳಲ್ಲಿ ವಿಶೇಷ ಆಸಕ್ತಿ.

ವೃಷಭ: ವೃತ್ತಿಪರ ಉದ್ಯೋಗಸ್ಥರಿಗೆ ಕಾರ್ಯದ ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ, ಸಾಮರಸ್ಯವೃದ್ಧಿ.

ಮಿಥುನ: ಕಠಿನ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ. ತೋಟಗಾರಿಕೆ,ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರ. ಧಾರ್ಮಿಕ ಸಾಹಿತ್ಯ ಅಧ್ಯಯನ. ಮನೆಯವರ ಆರೋಗ್ಯ ಸುಧಾರಣೆ.

ಕರ್ಕಾಟಕ: ಉದ್ಯೋಗದಲ್ಲಿ ಹೊಸಬಗೆಯ ಕಾರ್ಯಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ವ್ಯವಹಾರದ ಸಂಬಂಧ ಪ್ರಯಾಣ ಮುಂದೂಡಿಕೆ.

ಸಿಂಹ: ಹೊಸ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು.ಸರಕಾರಿ ನೌಕರರಿಗೆ ಆತಂಕದ ಭಾವ.ಸ್ವೋದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಹತ್ತಿರದ ದೇವಾಲಯಕ್ಕೆ ಸಂದರ್ಶನ.ಹಿತಚಿಂತಕ ಹಿರಿಯರೊಬ್ಬರಿಂದ ಉಪಯುಕ್ತ ಸಲಹೆ.

ಕನ್ಯಾ: ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.

ತುಲಾ: ಅಡೆತಡೆಯಿಲ್ಲದೆ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಕುಟುಂಬದಲ್ಲಿ ಎಲ್ಲರಿಗೂ ಆರೋಗ್ಯಭಾಗ್ಯ.

ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ.ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ಹಿರಿಯರ, ಗೃಹಿಣಿಯರ,ಮಕ್ಕಳ ಆರೋಗ್ಯ ಉತ್ತಮ. ಕುಟುಂಬದೊಳಗಿನ ವಿವಾದ ಸಂವಾದದಿಂದ ಪರಿಹಾರ.

ಧನು: ಉದ್ಯೋಗ ಸ್ಥಾನದಲ್ಲಿ ಶೀಘ್ರಗತಿಯ ಕಾರ್ಯಗಳು. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗ ಮುಂದುವರಿಕೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ. ಆದಾಯ ಹತ್ತಿರದ ಬಂಧುಗಳಿಂದ ಶುಭ ಸಮಾಚಾರ.

ಮಕರ: ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ.ಕಟ್ಟಡ ನಿರ್ಮಾಪಕರಿಗೆ ಸಾಮಗ್ರಿಗಳ ಸಮಸ್ಯೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಹಳೆಯ ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ.

ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ.ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ.

ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ
ಕಾರ್ಯಾಲಯಗಳಲ್ಲಿ ಹಿತಾನುಭವ.ಕಿರಿಯ ಬಂಧುವಿಗೆ ವೃತ್ತಿಯಲ್ಲಿ ಮಾರ್ಗದರ್ಶನ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-uv-fusion

Rainy Season: ಮಳೆಗಾಲದೊಂದಿಗೆ ನೆನಪಿನ ಮೆಲಕು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.