Shivamogga;ಕೇಂದ್ರ ಕಾರಾಗೃಹದಲ್ಲಿ ಎಸ್ ಪಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ!
ದರ್ಶನ್ ಪ್ರಕರಣದ ಪರಿಣಾಮ... ಪರಪ್ಪನ ಅಗ್ರಹಾರ ಜೈಲಿನಿಂದ ಶಿಫ್ಟ್ ಆಗುತ್ತಿರುವ ಇಬ್ಬರು
Team Udayavani, Aug 28, 2024, 8:58 AM IST
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹ ಕ್ಕೆ ಬುಧವಾರ(ಆ 28) ಬೆಳ್ಳಂಬೆಳಗ್ಗೆ ಎಸ್ ಪಿ(Superintendent of Police) ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದೆ.
ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ 120 ಕ್ಕೂ ಹೆಚ್ಚು ಅಧಿಕಾರಿ ಸಿಬಂದಿಗಳನ್ನೊಳಗೊಂಡ ತಂಡದಿಂದ ಕಾರ್ಯಾಚರಣೆ ಮತ್ತು ಬ್ಯಾರಕ್ ತಪಾಸಣೆ ನಡೆಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿಗಳಿಬ್ಬರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿರುವ ಮುನ್ನವೇ ನಡೆದ ದಾಳಿ ಮಹತ್ವ ಪಡೆದುಕೊಂಡಿದೆ.
ಆರೋಪಿಗಳಾದ ಲಕ್ಷ್ಮಣ ಹಾಗು ಜಗದೀಶ್ ಅವರನ್ನು ಪೊಲೀಸರು ಶಿವಮೊಗ್ಗ ಕಾರಾಗೃಹಕ್ಕೆ ಕರೆತರುತ್ತಿದ್ದಾರೆ.ತಪಾಸಣೆ ವೇಳೆ ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.