Mpox: ಶಂಕಿತ ಪ್ರಕರಣಗಳ ಪ್ರತ್ಯೇಕ ಐಸೋಲೇಶನ್ಗೆ ಸೂಚನೆ
ರೆಫರಲ್ ಆಸ್ಪತ್ರೆಗಳಾಗಿ ಬೆಂಗ್ಳೂರಿನ ಇಡಿ, ಮಂಗಳೂರಿನ ವೆನ್ಲಾಕ್ ಗುರುತು
Team Udayavani, Aug 28, 2024, 11:39 AM IST
ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕಿನ ಮುನ್ನೆಚ್ಚರಿಕೆ ಕ್ರಮವಾಗಿ ಸರ್ವೇಕ್ಷಣೆ ಕಣ್ಗಾವಲು ಪಡೆಯನ್ನು ಸಕ್ರಿಯಗೊಳಿಸಿದ್ದು, ಶಂಕಿತ ಪ್ರಕರಣಗಳನ್ನು ಪ್ರತೇಕ ಐಸೋಲೇಶನ್ ಹಾಗೂ ನಿರ್ವಹಣೆಗಾಗಿ ಬೆಂಗಳೂರಿನ ಇಂದಿ ರಾ ನ ಗ ರ ದ ಇಡಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ರೆಫರಲ್ ಆಸ್ಪತ್ರೆಗಳಾಗಿ ಗುರುತಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಾ. ರಂದೀಪ ತಿಳಿಸಿದ್ದಾರೆ.
ವಿದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದ ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಸೋಂಕಿತ ಪ್ರದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಜ್ವರ, ಚಳಿ, ಬೆವರುವಿಕೆ, ತಲೆ ನೋವು, ಮಾಂಸಖಂಡಗಳ ನೋವು, ಸುಸ್ತು, ಗಂಟಲ ಉರಿ, ಕೆಮ್ಮು, ಚರ್ಮದ ಮೇಲಿನ ದದ್ದುಗಳು ಮಂಕಿ ಪಾಕ್ಸ್ ಲಕ್ಷಣಗಳಾಗಿವೆ.
ಇವುಗಳಲ್ಲಿ ಯಾವುದಾದರೂ 2 ಲಕ್ಷಣಗಳು ಪ್ರಯಾಣಿಕರಲ್ಲಿ ಪತ್ತೆಯಾದರೆ ಅಂಥವರನ್ನು ಪ್ರಾಥಮಿಕ ಪರೀಕ್ಷೆಗೆ ಒಳಪಡಿಸಿ, ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ರವಾನಿಸಬೇಕಾಗಿದೆ ಎಂದರು.
21 ದಿನ ಐಸೋಲೇಶನ್: ವ್ಯಕ್ತಿಯಲ್ಲಿ ಮಂಕಿಪಾಕ್ಸ್ ವರದಿಯಾದರೆ ಕನಿಷ್ಠ 21 ದಿನಗಳ ವರೆಗೆ ಅಥವಾ ರಾಶ್ ಸಂಪೂರ್ಣವಾಗಿ ಗುಣಮುಖರಾಗುವ ತನಕ ಐಸೋಲೇಶನ್ನಲ್ಲಿ ಇರಬೇಕು. ಅವರಿಗೆ ಸೋಂಕಿತ ವ್ಯಕ್ತಿಗೆ ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯಾಧಿಕಾರಿಗಳು ಸೋಂಕಿತ ಪ್ರದೇಶದಿಂದ ಬರುವ ಸೋಂಕಿನ ಲಕ್ಷಣಗಳಿಲ್ಲದ ಪ್ರಯಾಣಿಕರ ಆರೋಗ್ಯದ ಮೇಲ್ವಿಚಾರಣೆಯನ್ನು 21 ದಿನಗಳ ವರೆಗೆ ನಿಗಾವಹಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.