Bengaluru: ಮಹಿಳೆಯ ರೋಗ ನಿರ್ಲಕ್ಷಿಸಿದ ಆಸ್ಪತ್ರೆಗೆ 10 ಲಕ್ಷ ದಂಡ


Team Udayavani, Aug 28, 2024, 11:57 AM IST

9-bng-hospital

ಬೆಂಗಳೂರು: ಗರ್ಭಿಣಿಯ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸಿ, ತೀವ್ರ ತರಹದ ಅನಾರೋಗ್ಯಕ್ಕೆ ಕಾರಣವಾದ ನಗರದ ಪ್ರತಿಷ್ಠಿತ ಖಾಸಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ 3ನೇ ಹೆಚ್ಚುವರಿ ಬೆಂಗಳೂರು ನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗವು 10.20 ಲಕ್ಷ ರೂ. ದಂಡ ವಿಧಿಸಿದೆ.

ಬೆಂಗಳೂರು ನಿವಾಸಿ ಆರ್‌.ಎಸ್‌. ಸಂಜನಾ ಅವರು ಗರ್ಭಿಣಿಯಾದ ಬಳಿಕ ಪ್ರಗ್ನೆನ್ಸಿ ಕೇರ್‌ಗೆ ಸಂಬಂಧಿಸಿದಂತೆ ಮಲ್ಲೇಶ್ವರದ ಕಿಡ್ಸ್‌ ಕ್ಲಿನಿಕ್‌ ಇಂಡಿಯಾ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದಾರೆ. ಸುಮಾರು 7 ತಿಂಗಳ ಸಂದರ್ಭದಲ್ಲಿ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಈ ಕುರಿತು ವೈದ್ಯರಿಗೆ ಮಾಹಿತಿ ನೀಡಿದ್ದರೂ ಯಾವುದೇ ಚಿಕಿತ್ಸೆಯನ್ನು ನೀಡಿರಲಿಲ್ಲ. ಹೊಟ್ಟೆ ನೋವು ಹೆಚ್ಚಾಗುತ್ತಿದ್ದಂತೆ ಮತ್ತೂಮ್ಮೆ ವೈದ್ಯರನ್ನು ಸಂಪರ್ಕಿಸಿದ್ದರೂ ಹೆರಿಗೆ ಬಳಿಕ ತಪಾಸಣೆ ಮಾಡೋಣ ಎಂದು ಹೇಳಿ ನಿರ್ಲಕ್ಷಿಸಿದ್ದರು.

ಈ ನಡುವೆ, 2017ರ ಆ.10ರಂದು ದೂರುದಾರರು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕವೂ ಕಿಬ್ಬೊಟ್ಟೆಯಲ್ಲಿ ನೋವು ಕಡಿಮೆಯಾಗಿರಲಿಲ್ಲ. ಈ ವೇಳೆ ಬಾಣಂತಿ ತೀವ್ರ ತರಹದ ಉಸಿರಾಟ ಸಮಸ್ಯೆ, ಕಿಬ್ಬೊಟ್ಟೆಯಲ್ಲಿ ನೋವು ಕಾಣಿ ಸಿ ಕೊಂಡಿದೆ. ಆಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆ ಇರದ ಕಾರಣ ಸಂಜನಾ ಅವರಿಗೆ ಆಕ್ಸಿಜನ್‌ನಲ್ಲಿಟ್ಟು ಮೇಲ್ವಿಚಾರಣೆ ನಡೆಸಿದ್ದಾರೆ. 3 ದಿನಗಳ ಬಳಿಕ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದ್ಯೊ ಯುವಂತೆ ಸೂಚನೆ ನೀಡಿದ್ದಾರೆ.

ಆ.12ರಂದು ನಗರದ ಭಗವಾನ್‌ ಮಹಾವೀರ್‌ ಜೈನ್‌ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ರೋಗಿಯು ಆರೋಗ್ಯ ಸ್ಥಿರವಾಗಿರಲಿಲ್ಲ. ರಕ್ತ, ಇತರೆ ತಪಾಸ ಣೆಯ ಬಳಿಕ ಸಂಜನಾಗೆ ಪ್ಯಾಂಕ್ರಿಯಾ ಟೈಟಿಸ್‌ ಸಮಸ್ಯೆ ಇರುವುದು ದೃಢವಾಗಿದೆ. ಬಳಿಕ ಐಸಿಯುನಲ್ಲಿ 10 ದಿನ ಚಿಕಿತ್ಸೆ ನೀಡಿದ ಬಳಿಕ ಗುಣಮುಖವಾಗಿದ್ದಾರೆ.

ಇದಕ್ಕೂ ಮುನ್ನೆ ಮಲ್ಲೇಶ್ವರದ ಕಿಡ್ಸ್‌ ಕ್ಲಿನಿಕ್‌ ಇಂಡಿಯಾ ಆಸ್ಪತ್ರೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರ ಬಗ್ಗೆ ಗ್ರಾಹಕ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ನವಜಾತ ಶಿಶುಗೆ ಹಾಲುಣಿಸಲು ಸಾಧ್ಯ ವಾಗಿ ರಲಿಲ್ಲ. ಇದರಿಂದಾಗಿ ಹಿಂಸೆಗೆ ಒಳಗಾಗಿದ್ದೇನೆ. ಇದಕ್ಕೆ ಕಾರಣೀ ಭೂñ ‌ರಾದ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಅಲ್ಲಿನ ವೈದ್ಯಾಧಿಕಾರಿಗಳಿಂದ 20 ಲಕ್ಷ ರೂ. ಪರಿಹಾರ ಕೋರಿ ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

10.20 ಲಕ್ಷ ದಂಡ!: 3ನೇ ಹೆಚ್ಚುವರಿ ಬೆಂಗಳೂರು ನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗ ಅಧ್ಯಕ್ಷ ಶಿವರಾಮ್‌ ಕೆ. ಅವರು ಸಾಕ್ಷ್ಯ ಹಾಗೂ ವಾದ ಆಲಿಸಿ, ರೋಗಿಯ ಅನಾರೋಗ್ಯ ಸಮಸ್ಯೆ ಹಾಗೂ ಅನಾವಶ್ಯಕ ವೈದ್ಯಕೀಯ ವೆಚ್ಚಕ್ಕೆ ಕಾರಣವಾದ ಖಾಸಗಿ ಆಸ್ಪತ್ರೆಗೆ 10 ಲಕ್ಷ ರೂ. ದಂಡ ಹಾಗೂ ಮಾನಸಿಕ ಹಿಂಸೆಗೆ 20 ಸಾವಿರ ರೂ. ಸೇರಿದಂತೆ 10.20 ಲಕ್ಷ ರೂ. ಗಳನ್ನು ದೂರುದಾರರಿಗೆ ಪಾವತಿ ಮಾಡುವಂತೆ ಆದೇಶಿಸಿದೆ.

ಆಗಿದ್ದೇನು?

7 ತಿಂಗಳ ಗರ್ಭಿಣಿಯಾಗಿದ್ದಾಗ ಕಿಬೊಟ್ಟೆ ನೋವು

 ಆಸ್ಪತ್ರೆಗೆ ತೋರಿಸಿದರೂ ನಿರ್ಲಕ್ಷಿಸಿದ ವೈದ್ಯ

 ಹೆರಿಗೆ ಬಳಿಕ ಚಿಕಿತ್ಸೆ ನೀಡೋಣ ಎಂದು ಹೇಳಿದ್ದ ವೈದ್ಯ

 ಹೆರಿಗೆ ಬಳಿಕ ನೋವು ಹೆಚ್ಚಾದಾಗ ಬೇರೆ ಆಸ್ಪತ್ರೆಗೆ ಹೋಗಲು ಸೂಚನೆ

 ಬೇರೆ ಆಸ್ಪತ್ರೆಯಲ್ಲಿ ಪ್ಯಾಂಕ್ರಿಯಾಟೈಟಿಸ್‌ ಸಮಸ್ಯೆ ಇರುವುದು ದೃಢ

 10 ದಿನಗಳ ನಿರಂತರ ಚಿಕಿತ್ಸೆ ಬಳಿಕ ಮಹಿಳೆ ಗುಣಮುಖ

 ಇದಕ್ಕೂ ಮುನ್ನ ನಿರ್ಲಕ್ಷ್ಯವಹಿಸಿದ್ದ ವೈದ್ಯ ವಿರುದ್ಧ ಕೋರ್ಟ್‌ಗೆ ದೂರು

ಟಾಪ್ ನ್ಯೂಸ್

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.