Udayavani.Com…”ನಮ್ಮನೆ ಕೃಷ್ಣ ರೀಲ್ಸ್‌ ” ಕಳುಹಿಸಲು‌ ಇಂದೇ (ಆ.28) ಕೊನೇ ದಿನ….

ಮಗುವಿನ ಬೆರಗಿನ ಲೋಕವನ್ನು ಎಲ್ಲರ ಮನೆ-ಮನಗಳಿಗೆ ತಲುಪಿಸಲು ಸಜ್ಜು...

Team Udayavani, Aug 28, 2024, 12:40 PM IST

Udayavani.Com…”ನಮ್ಮನೆ ಕೃಷ್ಣ ರೀಲ್ಸ್‌ ” ಕಳುಹಿಸಲು‌ ಇಂದೇ (ಆ.28) ಕೊನೇ ದಿನ….

ಮಣಿಪಾಲ: ಹೆತ್ತವರಿಗೆ ಪ್ರತಿ ಮಗುವೂ ಚೆಲುವ ಕೃಷ್ಣನೇ, ಮಕ್ಕಳಿಗೆ ಉಡುಗೆ ಉಡಿಸಿ, ನವಿಲುಗರಿ ಮುಡಿಸಿ ಕೃಷ್ಣನ ರೂಪದಲ್ಲಿ ಕಾಣುವುದು ಎಲ್ಲರ ಆಸೆ. ನಿಮಗೂ ಆ ಆಸೆ ಇದ್ದೇ ಇರುತ್ತಲ್ವ?ಅದಕ್ಕಾಗಿ ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿಗೆ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮಿ ಸಿಲ್ಕ್ಸ್‌, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ಕೆಎಂಎಫ್ ನಂದಿನಿ ನಿಮಗೊಂದು ಸುವರ್ಣಾವಕಾಶ ಒದಗಿಸಿ ಕೊಡುತ್ತಿದೆ. ಮಗುವಿನ ಬೆರಗಿನ ಲೋಕವನ್ನು ಎಲ್ಲರ ಮನೆ-ಮನಗಳಿಗೆ ತಲುಪಿಸಲು ಸಜ್ಜಾಗಿದ್ದು, ಆ ಚೆಲುವಾದ ವೇದಿಕೆಯೇ…”ನಮ್ಮನೆ ಕೃಷ್ಣ”.

ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024 ಅನ್ನು ಉದಯವಾಣಿ ಡಾಟ್‌ ಕಾಮ್‌‌ ಹಾಗೂ ಮಂಗಳೂರು ಬಿಜೈನ ಜಯಲಕ್ಷ್ಮಿ ಸಿಲ್ಕ್ಸ್ ಆಯೋಜಿಸಿದ್ದು, ಈಗಾಗಲೇ ಎಲ್ಲೆಡೆಯಿಂದ ಭರ್ಜರಿಯಾಗಿ ರೀಲ್ಸ್‌ ಗಳು ಬರಲಾರಂಭಿಸಿವೆ. ರೀಲ್ಸ್‌ ಗಳನ್ನು ಕಳುಹಿಸಲು ಕೊನೆಯ ದಿನಾಂಕ ಆಗಸ್ಟ್‌ 28.

ಸ್ಪರ್ಧೆಯ ವಿವರ ಮತ್ತು ನಿಯಮ:

*ರೀಲ್ಸ್‌ ಅವಧಿ ಗರಿಷ್ಠ 50 ಸೆಕೆಂಡ್ಸ್‌ ಒಳಗೆ

*ಉತ್ತಮ ಗುಣಮಟ್ಟದ ದೃಶ್ಯಗಳು, ಕ್ರಿಯೇಟಿವ್‌ ಎಡಿಟಿಂಗ್‌ ಮತ್ತು ಆಕರ್ಷಕ ಹಿನ್ನಲೆ ಸಂಗೀತ ಅಗತ್ಯ. ನೀವು ಕಳುಹಿಸುವ ವಿಡಿಯೋ HD ಕ್ವಾಲಿಟಿಯಲ್ಲಿರಲಿ.

*ಆಯ್ದ ಅತ್ಯುತ್ತಮ 15 ರೀಲ್ಸ್‌ ಗಳನ್ನು ಉದಯವಾಣಿ.ಕಾಮ್‌, ಫೇಸ್‌ ಬುಕ್‌, ಇನ್‌ ಸ್ಟಾಗ್ರಾಮ್‌ ಮತ್ತು ಯೂಟ್ಯೂಬ್‌ ನಲ್ಲಿ ಪ್ರಕಟಿಸಲಾಗುತ್ತದೆ.

*ಆಯ್ದ 3 ರೀಲ್ಸ್‌ ಗಳಿಗೆ ಆಕರ್ಷಕ ಬಹುಮಾನ ಹಾಗೂ 4 ರೀಲ್ಸ್‌ ಗಳಿಗೆ ಸಮಾಧಾನಕರ ಬಹುಮಾನ ಮತ್ತು ಎಲ್ಲಾ ಆಯ್ದ 15 ರೀಲ್ಸ್‌ ಗಳಿಗೂ ಗಿಫ್ಟ್‌ ಹ್ಯಾಂಪರ್‌ ನೀಡಲಾಗುವುದು.

*ಭಾಗವಹಿಸುವ ಕೃಷ್ಣ 5 ವರ್ಷದೊಳಗಿರಬೇಕು. ಇದರ ಜತೆಗೆ ಮಗುವಿನ ಹೆಸರು, ಊರು, ವಿಳಾಸ, ಜನನ ಪ್ರಮಾಣ ಪತ್ರದ ಪ್ರತಿಯ ಜತೆಗೆ ಸಂಪರ್ಕ ಸಂಖ್ಯೆ ಕಡ್ಡಾಯವಾಗಿ ಕಳುಹಿಸಬೇಕು.

ರೀಲ್ಸ್‌ ಗಳನ್ನು ಈ ವಾಟ್ಸಪ್‌ ಸಂಖ್ಯೆಗೆ ( 8050073661) ಕಳುಹಿಸಿ.

* [email protected]ಗೂ ರೀಲ್ಸ್‌ ಕಳುಹಿಸಬಹುದು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.