Bellary Jail: ದರ್ಶನ್ ರಾಜನಂತೆ ಇರುತ್ತಾರೆ..: ಮಾಜಿ ಕೈದಿ ಹೇಳಿಕೆ!!

ಪರಪ್ಪನ ಅಗ್ರಹಾರದಲ್ಲಿ ಮಂತ್ರಿಯಂತೆ ಇದ್ದರು..ಇಲ್ಲಿ ರಾಜ!!!

Team Udayavani, Aug 28, 2024, 1:32 PM IST

1-bellaru

ಬಳ್ಳಾರಿ: ನಟ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ವಾಗುವ ಮುನ್ನ ಮಾಜಿ ಕೈದಿಯೊಬ್ಬ ಗಂಭೀರ ಆರೋಪ ಮಾಡಿ ಗಮನ ಸೆಳೆದಿದ್ದಾನೆ.

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿದ್ದ ಜಯಸಿಂಹ ಹೇಳಿಕೆ ನೀಡಿದ್ದು, ”ನಾನು ಬಳ್ಳಾರಿ ಜೈಲಿನಲ್ಲಿ 2016 ರಿಂದ 2021ರವರೆಗೆ ಗಲಾಟೆ ಪ್ರಕರಣಕ್ಕೆ ಜೈಲು ಬಂಧಿಯಾಗಿದ್ದೆ. ಇಲ್ಲಿ ಹಣ ಇದ್ದರೆ ಕೈದಿಗಳಿಗೆ ಎಲ್ಲವೂ ಸಿಗಲಿದೆ‌. ದೊಡ್ಡ ಕೈದಿಗಳಿಗೆ ಬಿರಿಯಾನಿ, ಗಾಂಜಾ, ಗುಟ್ಕಾ ಸಹ ಸಿಗಲಿದೆ. ಫೋನ್ ಪೇ ಮೂಲಕ ಹಣವೂ ಸಿಗಲಿದೆ. ಅದೇ ಸಣ್ಣ, ಬಡ ಕೈದಿಗಳಿಗೆ ಏನೂ ಸಿಗುವುದಿಲ್ಲ’ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: Darshan ಶಿಫ್ಟ್ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಹೈ ಅಲಟ್೯:ಸಿಬಂದಿಗಳಿಗೆ ಎಚ್ಚರಿಕೆ

”ನೋಡಲು ಬರುವ ಸಂಬಂಧಿಕರು, ತಮ್ಮ ಕೈದಿಯೊಂದಿಗೆ ಅಲ್ಲಿನ ಜೈಲು ಗಾರ್ಡ್‌ಗಳಿಗೂ ಊಟ, ಉಪಹಾರ ನೀಡಬೇಕು. ಇಲ್ಲದಿದ್ದಲ್ಲಿ ನೂರು, ಇನ್ನೂರು ನೀಡಬೇಕು. ಬೆಂಗಳೂರು ಜೈಲಿನಲ್ಲಿ ಮಂತ್ರಿಯಂತೆ ಇದ್ದ ದರ್ಶನ್ ಬಳ್ಳಾರಿ ಜೈಲಲ್ಲಿ ಸಿಗುವ ಸೌಲಭ್ಯಗಳಿಂದ ರಾಜನಂತೆ ಇರುತ್ತಾರೆ” ಎಂದು ಆರೋಪಿಸಿದ್ದಾನೆ.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.