Bangladesh Journalist: ಬಾಂಗ್ಲಾ ಸರೋವರದಲ್ಲಿ ಪತ್ರಕರ್ತೆಯ ಮೃತದೇಹ ಪತ್ತೆ…


Team Udayavani, Aug 28, 2024, 4:23 PM IST

Bangladesh Journalist: ಸರೋವರದಲ್ಲಿ ಬಾಂಗ್ಲಾದೇಶದ ಪತ್ರಕರ್ತೆಯ ಮೃತದೇಹ ಪತ್ತೆ…

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಹಾತಿರ್ ಸರೋವರದಲ್ಲಿ ಮಹಿಳಾ ಪತ್ರಕರ್ತೆಯ ಮೃತದೇಹವೊಂದು ಪತ್ತೆಯಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾದ ‘ಘಾಜಿ ಟಿವಿ’ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾರಾ ರಹ್ನುಮಾ ಎಂಬ ಮಹಿಳಾ ಪತ್ರಕರ್ತೆ ಶವವಾಗಿ ಪತ್ತೆಯಾಗಿದ್ದಾರೆ.

ಘಾಜಿ ಚಾನೆಲ್ ಅನ್ನು ಕೈಗಾರಿಕೋದ್ಯಮಿ ಹಾಗೂ ಬಾಂಗ್ಲಾದೇಶದ ಜವಳಿ ಸಚಿವರಾಗಿರುವ ಗೋಲಂ ದಸ್ತಗೀರ್ ಘಾಜಿ ಅವರು ನಡೆಸುತ್ತಿದ್ದಾರೆ. ಅವರು ‘ಅವಾಮಿ ಲೀಗ್’ ಜೊತೆ ಸಂಬಂಧ ಹೊಂದಿದ್ದರು. 2024 ರಲ್ಲಿ, ಅವರು ಸತತ ನಾಲ್ಕನೇ ಬಾರಿಗೆ ನಾರಾಯಣಗಂಜ್ ಪ್ರದೇಶದಿಂದ ಸಂಸದರಾದರು. ಈಗ ಸರ್ಕಾರ ಬದಲಾದ ನಂತರ ಅವರನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.

ಮಂಗಳವಾರ ತಡರಾತ್ರಿ (ಆಗಸ್ಟ್ 27) 12:30 ರ ಸುಮಾರಿಗೆ ಢಾಕಾದಲ್ಲಿರುವ ಹತಿರ್‌ಜೀಲ್ ಸರೋವರದಲ್ಲಿ ಸಾರಾ ರಹ್ನುಮಾ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದ್ದು ಇದನ್ನು ಕಂಡ ಅಲ್ಲಿನ ಸ್ಥಳೀಯರು ಸರೋವರದಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ತಪಾಸಣೆ ನಡೆಸಿದ ವೈದ್ಯರು ಪತ್ರಕರ್ತೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಸಾರಾ ಸಾಯುವ ಮೊದಲು ಫೇಸ್‌ಬುಕ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದರಲ್ಲಿ ಫಹೀಮ್ ಫೈಸಲ್ ಎಂಬ ವ್ಯಕ್ತಿಯನ್ನು ಟ್ಯಾಗ್ ಮಾಡಿ ಅವರ ಸ್ನೇಹಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ ಮತ್ತು ನಿಮ್ಮ ಎಲ್ಲಾ ಕನಸುಗಳು ನನಸಾಗಲಿ, ನಾವು ಅನೇಕ ಯೋಜನೆಗಳನ್ನು ಹೊಂದಿದ್ದೇವೆ, ಆದರೆ ಆ ಯೋಜನೆಗಳನ್ನು ಪೂರೈಸಲು ಸಾಧ್ಯವಾಗದಿದ್ದಕ್ಕಾಗಿ ನನಗೆ ವಿಷಾದವಿದೆ ಎಂದು ಬರೆದಿದ್ದಾರೆ.

ಇನ್ನೊಂದು ಪೋಸ್ಟ್‌ನಲ್ಲಿ, ಒಬ್ಬ ವ್ಯಕ್ತಿಯು ಸತ್ತಂತೆ ಬದುಕುವುದಕ್ಕಿಂತ ಸಾಯುವುದು ಉತ್ತಮ ಎಂದು ಬರೆದಿದ್ದಾರೆ. ಸದ್ಯ ಈ ಪೋಸ್ಟ್ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

Lebon1

Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.