Udupi ಗೀತಾರ್ಥ ಚಿಂತನೆ-20; ಧರ್ಮಾಧರ್ಮದಲ್ಲಿ ಸೂಕ್ಷ್ಮತೆ


Team Udayavani, Aug 29, 2024, 1:12 AM IST

Udupi ಗೀತಾರ್ಥ ಚಿಂತನೆ-20; ಧರ್ಮಾಧರ್ಮದಲ್ಲಿ ಸೂಕ್ಷ್ಮತೆ

ಧರ್ಮ ಶಬ್ದವನ್ನು “ಧಾರಣಾತ್‌ ಧರ್ಮ ಇತ್ಯಾಹುಃ…’ ಎಂದು ವ್ಯಾಖ್ಯಾನಿಸಲಾಗಿದೆ. ಧಾರಣ= sustain. ಲೋಕದ ವ್ಯವಸ್ಥೆಯನ್ನು ಎತ್ತಿ ಹಿಡಿಯುವುದು ಧರ್ಮ, ಇದಕ್ಕೆ ವಿರುದ್ಧ ಅಧರ್ಮ. ಒಟ್ಟಿನಲ್ಲಿ ವ್ಯವಸ್ಥೆಯ ಸಮಷ್ಟಿ ಚಿಂತನೆ, ವ್ಯವಸ್ಥೆಯ ಸಬಲೀಕರಣವೇ ಧರ್ಮ. ದೇವರನ್ನು ಒಪ್ಪದೆಯೂ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂಬವರಿದ್ದಾರೆ. ಇದು ಆಗದು. ಏಕೆಂದರೆ ಪ್ರಾಮಾಣಿಕತೆ ಎನ್ನುವುದು ಸ್ಥಿರವಲ್ಲ. ಎಲ್ಲ ಮೌಲ್ಯಗಳಿಗೆ ಮೂಲಾಧಾರ ದೇವರು. ದೇವರಿಗೆ ಯಾವುದು ಸಮ್ಮತ, ಯಾವುದು ಸಮ್ಮತವಲ್ಲ ಎಂಬ ಪ್ರಜ್ಞೆ ಇದ್ದಾಗ ಮಾತ್ರ ಸ್ಥಿರತೆ ಇರುತ್ತದೆ.

“ತದ್ವಿರುದ್ಧಃ ಸರ್ವೋಪಿ ಅಧರ್ಮಃ’ ಎಂದು ಶ್ರೀಮದಾಚಾರ್ಯರು ಹೇಳಿದ್ದಾರೆ. ಕೆಲವರು ಪೂಜೆ ಮಾಡುತ್ತಾರೆ. ಆದರೆ ದೇವರನ್ನು ಒಪ್ಪುವುದಿಲ್ಲ. ಅಂದರೆ ಒಳಗೆ ನಾಸ್ತಿಕರು. ಹೊರಗೆ ತೋರಿಸುವುದಕ್ಕಾಗಿ ಪೂಜೆ. ಇವರೂ ಧರ್ಮದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಲು “ಸರ್ವೋಪಿ’ ಶಬ್ದವನ್ನು ಬಳಸಲಾಗಿದೆ. ಹಾವು ಕಪ್ಪೆಯನ್ನು ಹಿಡಿಯುವಾಗ ಕಪ್ಪೆ ಬೊಬ್ಬೆ ಹೊಡೆಯುತ್ತದೆ. ಕಪ್ಪೆಯನ್ನು ಬಿಡಿಸಬೇಕೆ? ಬೇಡವೆ? ಅದರ ಆಹಾರವನ್ನು ತಿನ್ನುತ್ತದೆ ಎಂದುತ್ತರಿಸಿದರೆ ತೋಳವು ಮಗುವನ್ನು ಹಿಡಿದರೆ ಸುಮ್ಮನಿರಬೇಕೆ? ಎಂಬ ಪ್ರಶ್ನೆ ಹುಟ್ಟುತ್ತದೆ. ಆದ್ದರಿಂದ “ಇದಮಿತ್ಥಂ’ ಎಂದು ಧರ್ಮ, ಅಧರ್ಮದ ಪಟ್ಟಿ ಮಾಡಿ ಹೇಳುವುದು ಸಾಧ್ಯವಿಲ್ಲ. ಇಂತಹ ಸಂದರ್ಭ “ಸಾಕ್ಷೀಪ್ರಜ್ಞೆ’ಯನ್ನು ಅವಲಂಬಿಸಬೇಕು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.