Western Ghat: ಸೆ. ಅಂತ್ಯದೊಳಗೆ ಕೇಂದ್ರಕ್ಕೆ ರಾಜ್ಯದ ನಿಲುವು

ಪಶ್ಚಿಮಘಟ್ಟ ಸೂಕ್ಷ್ಮಪ್ರದೇಶ: ಕೇಂದ್ರದ ಅಧಿಸೂಚನೆಗೆ ರಾಜ್ಯದಲ್ಲಿ ಸಂಪುಟ ಸಭೆ

Team Udayavani, Aug 29, 2024, 7:25 AM IST

Western Ghat: ಸೆ. ಅಂತ್ಯದೊಳಗೆ ಕೇಂದ್ರಕ್ಕೆ ರಾಜ್ಯದ ನಿಲುವು

ಬೆಂಗಳೂರು: ಪಶ್ಚಿಮ ಘಟ್ಟ ಸಂಬಂಧ ಆ.2ರಂದು ಕೇಂದ್ರ ಸರಕಾರ ಹೊರಡಿಸಿದ್ದ 6ನೇ ಅಧಿಸೂಚನೆಗೆ (ಕಸ್ತೂರಿ ರಂಗನ್‌ ಸಮಿತಿ ವರದಿ) ಸೆಪ್ಟಂಬರ್‌ ಅಂತ್ಯದ ಒಳಗೆ ರಾಜ್ಯದ ನಿಲುವು ತಿಳಿಸಲು ಉದ್ದೇಶಿ ಸಿದ್ದು, ಅದಕ್ಕೂ ಮುನ್ನ ಉದ್ದೇಶಿತ ಪಶ್ಚಿಮ ಘಟ್ಟದ 10 ಜಿಲ್ಲೆಗಳ ಜನ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿ ಸಲು ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ಬುಧವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ಯಲ್ಲಿ ಡಾ| ಎಚ್‌.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್‌, ದಿನೇಶ್‌ ಗುಂಡೂ ರಾವ್‌, ಮಧು ಬಂಗಾರಪ್ಪ, ಮಂಕಾಳ ವೈದ್ಯ ಭಾಗವಹಿಸಿದ್ದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಎಲ್ಲ 10 ಜಿಲ್ಲೆಗಳ ಜನಪ್ರತಿ ನಿಧಿಗಳ ಅಭಿಪ್ರಾಯ ಸಂಗ್ರಹಿಸಿ, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ,ಅಂತಿಮವಾಗಿ ಸಚಿವ ಸಂಪುಟಕ್ಕೆಶಿಫಾರಸು ಮಾಡಲು ತೀರ್ಮಾನಿಸಲಾ ಯಿತು. ಅಲ್ಲಿಂದ ಸೆಪ್ಟಂಬರ್‌ ಅಂತ್ಯದ ಒಳಗೆ ಕೇಂದ್ರ ಸರಕಾರ ಹೊರಡಿಸಿರುವ 6ನೇ ಅಧಿಸೂಚನೆಗೆ ತನ್ನ ನಿಲುವು ತಿಳಿಸಲು ನಿರ್ಧರಿಸಲಾಯಿತು.

ಷರತ್ತು ಮುಂದಿಟ್ಟು ನಿಲುವು
ಪ್ರಕಟ: ಸಚಿವ ಈಶ್ವರ ಖಂಡ್ರೆ
ಈ ವೇಳೆ ಈಶ್ವರ ಖಂಡ್ರೆ ಮಾತನಾಡಿ, ಪಶ್ಚಿಮಘಟ್ಟ ಪ್ರದೇಶದಲ್ಲಿ 1,533 ವಸತಿ ಪ್ರದೇಶಗಳಿದ್ದು, ಜನರ ಬದುಕಿಗೆ ಯಾವುದೇ ರೀತಿಯ ತೊಂದರೆಆಗದಂತೆ ನಿರ್ದಿಷ್ಟ ಷರತ್ತು ಮುಂದಿಟ್ಟು ಕೇಂದ್ರ ಸರಕಾರಕ್ಕೆ ಸೆಪ್ಟಂಬರ್‌ ಅಂತ್ಯದ ಒಳಗೆ ರಾಜ್ಯದ ನಿಲುವು
ತಿಳಿಸಬೇಕಾಗುತ್ತದೆ. ಅದಕ್ಕೂ ಮುನ್ನಅಂತಿಮವಾಗಿ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಬೇಕು ಎಂದರು.

ಏನಿದು ಪಶ್ಚಿಮಘಟ್ಟ ಅಧಿಸೂಚನೆ?
-ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚ.ಕಿ.ಮೀ. ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶ: ಕಸ್ತೂರಿ ರಂಗನ್‌ ಸಮಿತಿ ವರದಿ
-ಈಗಾಗಲೇ ರಾಜ್ಯ ಸರಕಾರದಿಂದ 16,632 ಚ.ಕಿ.ಮೀ. ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ
-ಇದಕ್ಕಷ್ಟೇ ಸೀಮಿತಗೊಳಿಸಿ ಕೇಂದ್ರದ 6ನೇ ಅಧಿಸೂಚನೆಗೆ ಸರಕಾರದ ನಿಲುವು ವ್ಯಕ್ತಪಡಿ ಸಲು ಸಚಿವ ಸಂಪುಟ ಶಿಫಾರಸು?
-ಪಶ್ಚಿಮಘಟ್ಟ ಪ್ರದೇಶದಲ್ಲಿ 1,533 ವಸತಿ ಪ್ರದೇಶ. ಇಲ್ಲಿರುವ ಜನರ ಬದುಕಿಗೆ ತೊಂದರೆ ಆಗದಂತೆ ಷರತ್ತು ಹಾಕಲು ಚಿಂತನೆ

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.