Billa Ranga Baashaa: ಕಿಚ್ಚನ ಹುಟ್ಟುಹಬ್ಬಕ್ಕೆ ʼಬಿಲ್ಲ ರಂಗ ಬಾಷʼ ಕೊಡಲಿದೆ ಬಿಗ್ ಅಪ್ಡೇಟ್


Team Udayavani, Aug 29, 2024, 11:02 AM IST

Billa Ranga Baashaa: ಕಿಚ್ಚನ ಹುಟ್ಟುಹಬ್ಬಕ್ಕೆ ʼಬಿಲ್ಲ ರಂಗ ಬಾಷʼ ಕೊಡಲಿದೆ ಬಿಗ್ ಅಪ್ಡೇಟ್

ಬೆಂಗಳೂರು: ಕಿಚ್ಚ ಸುದೀಪ್ (Kiccha Sudeep) ಅವರ ʼಮ್ಯಾಕ್ಸ್‌ʼ ಬಗ್ಗೆ ಕುತೂಹಲ ಹೆಚ್ಚಾಗುತ್ತಿದ್ದಂತೆ ಅವರ ಮುಂದಿನ ಸಿನಿಮಾದ ಕುರಿತ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ʼವಿಕ್ರಾಂತ್‌ ರೋಣʼ ಬಳಿಕ ನಿರ್ದೇಶಕ ಅನೂಪ್‌ ಭಂಡಾರಿ (Anup Bhandari) ಜತೆ ಕಿಚ್ಚ ಅವರು ʼಬಿಲ್ಲ ರಂಗ ಬಾಷʼ (Billa Ranga Baashaa) ಸಿನಿಮಾವನ್ನು ಮಾಡಲಿದ್ದಾರೆ ಎಂದು ಈ ಹಿಂದೆಯೇ ಅನೌನ್ಸ್‌ ಆಗಿತ್ತು. ಆದರೆ ಅನೌನ್ಸ್‌ ಬಳಿಕ ಸಿನಿಮಾದ ಬಗ್ಗೆ ಯಾವುದೇ ಪ್ರಮುಖ ಅಪ್ಡೇಟ್‌ ಬಂದಿರಲಿಲ್ಲ.

ಇತ್ತ ಸುದೀಪ್‌ ಸಿನಿಮಾಕ್ಕೆ ಒಂದಷ್ಟು ಬ್ರೇಕ್‌ ನೀಡಿ, ಬಳಿಕ ಬಿಗ್‌ ಬಾಸ್ (Bigg Boss Kannada) ನಿರೂಪಣೆಯಲ್ಲಿ ಬ್ಯುಸಿಯಾಗಿದ್ದರು. ಇದಾದ ನಂತರ ಅವರು ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ (Vijay Karthikeyan) ಅವರ ‘ಮ್ಯಾಕ್ಸ್‌ʼ(Max Movie) ಸಿನಿಮಾದಲ್ಲಿ ಬ್ಯುಸಿಯಾದರು.

ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ(ಸೆ.2ರಂದು) ನಾಲ್ಕು ದಿನ ಬಾಕಿಯಿರುವಾಗಲೇ ಅನೂಪ್‌ ಭಂಡಾರಿ ಅವರ ʼಬಿಲ್ಲ ರಂಗ ಬಾಷʼ ಸಿನಿಮಾದ ಕುರಿತು ಅಪ್ಟೇಟ್‌ ವೊಂದು ಹೊರಬಿದ್ದಿದೆ.

ಚಿತ್ರಕಥೆ ಬರೆದು, ಸ್ಕ್ರಿಪ್ಟ್‌ ಕೆಲಸವನ್ನು ಬಹುತೇಕ ಮುಗಿಸಿರುವ ಅನೂಪ್‌ ಸಿನಿಮಾದ ಬಗ್ಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಅನೂಪ್‌ ʼಬಾ ರಾಜಾ ಬಾ’ ಎನ್ನುವ ಸಣ್ಣ ಹಾಡಿನ ಝಲಕ್‌ ಕೇಳಿಸಿ ಕುತೂಹಲ ಹೆಚ್ಚಿಸಿದ್ದರು.

“ಕಿಚ್ಚ ಸುದೀಪ್‌ ಅವರೊಂದಿಗೆ ಮತ್ತೆ ಕೆಲಸ ಮಾಡುತ್ತಿರುವುದು ಗೌರವದ ವಿಚಾರ. ತುಂಬಾ ಖುಷಿಯ ಸಂಗತಿಯನ್ನು ಹಂಚಿಕೊಳ್ಳಲು ಸುದೀಪ್ ಸರ್ ಹುಟ್ಟುಹಬ್ಬದ (ಸೆ.2 ರಂದು) ದಿನ ಬೆಳಗ್ಗೆ 10ಗಂಟೆಗೆ ಮತ್ತೆ ಭೇಟಿ ಆಗೋಣ! ಎಂದು ಸುದೀಪ್‌ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡು ಅನೂಪ್‌ ಭಂಡಾರಿ ತಿಳಿಸಿದ್ದಾರೆ.

ಟೈಟಲ್‌ ನಿಂದಲೇ ʼಬಿಲ್ಲ ರಂಗ ಬಾಷʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಇದು ಯಾವ ಜಾನರ್‌ ಸಿನಿಮಾವೆಂದು ಪ್ರೇಕ್ಷಕರು ಕುತೂಹಲದಿಂದ ಕಾಯುವಂತೆ ಮಾಡಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.