Yash Dhull; ಅಂಡರ್‌19 ವಿಶ್ವಕಪ್‌ ಗೆದ್ದ ನಾಯಕನ ಹೃದಯದಲ್ಲಿ ರಂಧ್ರ; ಶಸ್ತ್ರಚಿಕಿತ್ಸೆ


Team Udayavani, Aug 29, 2024, 3:52 PM IST

Yash Dhull; A hole in the heart of the Under-19 World Cup-winning captain; surgery

ಹೊಸದಿಲ್ಲಿ: ಭಾರತ 19 ನಾಯಕನಾಗಿ ವಿಶ್ವಕಪ್‌ ಗೆದ್ದಿದ್ದ ಯಶ್‌ ಧುಲ್‌ (Yash Dhull) ಅವರು ಹೃದಯ ಶಸ್ತ್ರಚಿಕಿತ್ಸೆಯ ಬಳಿಕ ಇದೀಗ ಮತ್ತೆ ವೃತ್ತಿಪರ ಕ್ರಿಕೆಟ್‌ ಗೆ ಆಗಮಿಸಿದ್ದಾರೆ.

ಯಶ್‌ ಧುಲ್‌ ಅವರ ಹೃದಯದಲ್ಲಿ ಸಣ್ಣ ಪ್ರಮಾಣದ ರಂಧ್ರ ಇರುವುದು ಪತ್ತೆಯಾಗಿತ್ತು. ಇದೀಗ ಇದರ ಶಸ್ತ್ರ ಚಿಕಿತ್ಸೆ ಮುಗಿದು ಆಡಲು ಬಂದಿದ್ದಾರೆ. ಸದ್ಯ ಯಶ್‌ ಧುಲ್‌ ಅವರು ಡೆಲ್ಲಿ ಪ್ರೀಮಿಯರ್‌ ಲೀಗ್‌ ನಲ್ಲಿ ಆಡುತ್ತಿದ್ದಾರೆ.

ಭಾರತ ಅಂಡರ್‌ 23 ತಂಡಕ್ಕಾಗಿ ಬೆಂಗಳೂರಿನ ಎನ್‌ ಸಿಎ (NCA) ಕ್ಯಾಂಪ್‌ ನಲ್ಲಿದ್ದ ವೇಳೆ ಯಶ್‌ ಧುಲ್‌ ಅವರ ಹೃದಯದ ಸಮಸ್ಯೆ ಬಗ್ಗೆ ತಿಳಿದುಬಂದಿದೆ. ಬಳಿಕ ಶಸ್ತ್ರಚಿಕಿತ್ಸೆಗೆ ಯುವ ಆಟಗಾರ ಒಳಗಾಗಿದ್ದಾರೆ.

ಕಳೆದೊಂದು ದಶಕದಿಂದ ಧುಲ್‌ ಅವರ ಕೋಚ್‌ ಆಗಿರುವ ರಾಜೇಶ್‌ ನಾಗರ್‌ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಇದು ದೊಡ್ಡ ಶಸ್ತ್ರಚಿಕಿತ್ಸೆಯಾಗಿರಲಿಲ್ಲ. ಅವರು ಚೇತರಿಸಿಕೊಳ್ಳಲು ಸುಮಾರು 10 ರಿಂದ 15 ದಿನಗಳನ್ನು ತೆಗೆದುಕೊಂಡರು. ಅವರ ಆಟ ಮತ್ತು ಫಿಟ್ನೆಸ್ ವಿಷಯದಲ್ಲಿ ಅವರು ಪ್ರಸ್ತುತ ಶೇ.100 ರಷ್ಟು ಫಿಟ್ ಆಗಿಲ್ಲ, ಅವರು ಸುಮಾರು 80 ಪ್ರತಿಶತ ಆಗಿದ್ದಾರೆ. ಆದರೆ ಸಾಕಷ್ಟು ಗುಣಮುಖವಾಗಿದ್ದಾರೆ ಎಂದು ನಾನು ಹೇಳುತ್ತೇನೆ” ಎಂದು ನಾಗರ್ ಹೇಳಿದರು.

ಹೃದಯದಲ್ಲಿನ ರಂಧ್ರವು ಸಾಮಾನ್ಯವಾಗಿ ಜನ್ಮತಃ ಪತ್ತೆಯಾಗುತ್ತದೆ. ಆದರೆ ಧುಲ್ ಪ್ರಕರಣದಲ್ಲಿ ಜೂನ್-ಜುಲೈನಲ್ಲಿ ಎನ್‌ ಸಿಎ ಯಲ್ಲಿದ್ದಾಗ ಇದು ಪತ್ತೆಯಾಗಿದೆ.

“ಇದು ಒಂದು ಸಣ್ಣ ರಂಧ್ರವಾಗಿತ್ತು. ಹುಟ್ಟಿನಿಂದಲೂ ಇದೆ ಆದರೆ ಅದು ಈಗ ಪತ್ತೆಯಾಗಿದೆ. ಅವನು ಶೀಘ್ರದಲ್ಲೇ ತನ್ನ ಉತ್ತಮ ಸ್ಥಿತಿಗೆ ಮರಳುತ್ತಾನೆ” ಎಂದು ನಾಗರ್ ಹೇಳಿದರು.

ಯಶ್ ಧುಲ್ ಪ್ರಸ್ತುತ ಡೆಲ್ಲಿ ಪ್ರೀಮಿಯರ್ ಲೀಗ್‌‌ ನಲ್ಲಿ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ಪರ ಆಡುತ್ತಿದ್ದಾರೆ. ಐದು ಇನ್ನಿಂಗ್ಸ್‌ಗಳಲ್ಲಿ, ಅವರು 113.41 ಸ್ಟ್ರೈಕ್ ರೇಟ್‌ನಲ್ಲಿ 93 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.