Shocking;ರೇ*ಪ್ ಹೇಗೆ ನಡೆಯುತ್ತದೆ ಎನ್ನುವ ಅನುಭವ ಕಂಗನಾಗಿದೆ: ಸಿಮ್ರಂಜಿತ್ ಸಿಂಗ್ ವಿವಾದ
Team Udayavani, Aug 29, 2024, 6:03 PM IST
ಅಮೃತಸರ: ರೈತರ ಕುರಿತು ಸಂಸದೆ ಕಂಗನಾ ರಣಾವತ್ ಹೇಳಿಕೆ ಖಂಡಿಸಿ ಪಂಜಾಬ್ ನಲ್ಲಿ ಆಪ್ ಸೇರಿ ವಿಪಕ್ಷಗಳು ರೈತ ಸಂಘಟನೆಗಳು ಪ್ರತಿಭಟನೆ ನಡೆಸಿ ಬಿಜೆಪಿ ಅವರನ್ನು ಪಕ್ಷ ದಿಂದ ಉಚ್ಚಾಟಿಸಬೇಕೆಂದು ಒತ್ತಾಯಿಸಿವೆ. ಪ್ರತಿಭಟನೆ ವೇಳೆ ಶಿರೋಮಣಿ ಅಕಾಲಿ ದಳದ ನಾಯಕ, ಮಾಜಿ ಸಂಸದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಿರೋಮಣಿ ಅಕಾಲಿದಳದ (ಅಮೃತಸರ) ಮುಖ್ಯಸ್ಥ, ಪಂಜಾಬ್ನ ಮಾಜಿ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ ಅತ್ಯಂತ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ಕಂಗನಾಗೆ “ಅತ್ಯಾಚಾರದ ಸಾಕಷ್ಟು ಅನುಭವವಿದೆ” ಎಂದು ಹೇಳಿದ್ದಾರೆ.
ಸಿಮ್ರಂಜಿತ್ ಸಿಂಗ್ ಮಾನ್ “ಅತ್ಯಾಚಾರ ಹೇಗೆ ನಡೆಯುತ್ತದೆ ಎಂದು ನೀವು ಕಂಗನಾ ರಣಾವತ್ ಅವರನ್ನು ಕೇಳಬಹುದು, ಅತ್ಯಾಚಾರ ಹೇಗೆ ಸಂಭವಿಸುತ್ತದೆ ಎಂಬುದನ್ನು ಅವರು ವಿವರಿಸಬಹುದು. ಆಕೆಗೆ ಅತ್ಯಾಚಾರದ ಸಾಕಷ್ಟು ಅನುಭವವಿದೆ” ಎಂದು ಹೇಳಿದ್ದಾರೆ”ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
”ಭಾರತದ ನಾಯಕತ್ವ ಬಲವಾಗಿರದಿದ್ದರೆ ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ರೈತರ ಆಂದೋಲನವು ಕಾರಣವಾಗಬಹುದು” ಎಂದು ಕಂಗನಾ ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಹೇಳಿಕೆಯನ್ನು ಬಿಜೆಪಿ ವಿರೋಧಿಸಿ ಸಂಸದೆಗೆ ಎಚ್ಚರಿಕೆ ನೀಡಿತ್ತು.ಆ ಬಳಿಕವೂ ವಿಪಕ್ಷಗಳು ಕಂಗನಾ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.