Finance Commission Conferenceರಾಜ್ಯಗಳಿಗೆ ನಷ್ಟ ಪರಿಹರಿಸುವ ಪದ್ಧತಿ ಇಲ್ಲ: ಹಣಕಾಸು ಆಯೋಗ


Team Udayavani, Aug 30, 2024, 12:09 AM IST

Finance Commission Conferenceರಾಜ್ಯಗಳಿಗೆ ನಷ್ಟ ಪರಿಹರಿಸುವ ಪದ್ಧತಿ ಇಲ್ಲ: ಹಣಕಾಸು ಆಯೋಗ

ಬೆಂಗಳೂರು: “ಹಿಂದಿನ ಹಣಕಾಸು ಆಯೋಗದ ಕ್ರಮದಿಂದ ರಾಜ್ಯಗಳಿಗೆ ಆದ ನಷ್ಟವನ್ನು ಮುಂದೆ ಬರುವ ಆಯೋಗ ಪರಿಹರಿಸುವ ಪದ್ಧತಿ ಇಲ್ಲ’ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ| ಅರವಿಂದ ಪನಗಾರಿಯಾ ಅಭಿಪ್ರಾಯಪಟ್ಟಿದ್ದಾರೆ.

ಈ ಮೂಲಕ 15ನೇ ಹಣಕಾಸು ಆಯೋಗದ ಶಿಫಾರಸಿನಿಂದ ಆದ ನಷ್ಟವನ್ನು ಭರ್ತಿ ಮಾಡಿಕೊಡಬೇಕೆಂಬ ರಾಜ್ಯ ಸರಕಾರದ ವಾದವನ್ನು ಆಯೋಗ ಒಪ್ಪಲು ಸಾಧ್ಯವಿಲ್ಲ ಎಂಬ ಪರೋಕ್ಷ ಸಂದೇಶವನ್ನು ಕರ್ನಾಟಕ ಸರಕಾರಕ್ಕೆ ರವಾನೆ ಮಾಡಿದ್ದಾರೆ.

ರಾಜ್ಯದ ನಿಯೋಗದ ಜತೆಗೆ ಸುದೀರ್ಘ‌ ಚರ್ಚೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಆದ ನಷ್ಟವನ್ನು ಈ ಬಾರಿ ಸರಿದೂಗಿಸಲಾಗುತ್ತದೆಯೇ? ಎಂಬ ಪ್ರಶ್ನೆಗೆ ಈ ರೀತಿ ಉತ್ತರ ನೀಡಿದರು.

ಸೆಸ್‌ ಹಾಗೂ ಸರ್ಚಾರ್ಜ್‌ ವಿಚಾರದಲ್ಲಿ ಕೇಂದ್ರದ ನಿಲುವು ಬದಲಾಗಬೇಕು. ಇದರಲ್ಲೂ ರಾಜ್ಯಕ್ಕೆ ಪಾಲು ಹಂಚಿಕೆ ಮಾಡಬೇಕೆಂಬ ರಾಜ್ಯ ಸರಕಾರದ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯಿಸಿ, ಇಂಥದ್ದೊಂದು ಚರ್ಚೆ ಇದೆ. ಆದರೆ ಇದರ ಬಗ್ಗೆ ಈಗಲೇ ಸ್ಪಷ್ಟ ಅಭಿಪ್ರಾಯ ನೀಡುವುದು ಕಷ್ಟ. ಏಕೆಂದರೆ ಈ ಬಗ್ಗೆ ಸಂವಿಧಾನದ ತಿದ್ದುಪಡಿ ಮಾಡಬೇಕಾಗುತ್ತದೆ. ಆಯೋಗ ಈ ಹಂತದಲ್ಲಿ ಇದಕ್ಕೆ ಉತ್ತರಿಸುವುದಕ್ಕೆ ಸಾಧ್ಯವಿಲ್ಲ. ಆದರೆ ಸೆಸ್‌ ಹಾಗೂ ಸರ್ಚಾರ್ಜ್‌ ವಿಧಿಸುವ ಅಧಿಕಾರವನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನ ಕೇಂದ್ರಕ್ಕೆ ನಿರ್ದಿಷ್ಟವಾಗಿ ನೀಡಿದೆ. ಯುದ್ಧ ಹಾಗೂ ಇನ್ನಿತರ ವಿಕೋಪವನ್ನು ದೇಶ ಎದುರಿಸಿದಾಗ ಕೇಂದ್ರ ಆರ್ಥಿಕವಾಗಿ ಸಂಕಷ್ಟ ಎದುರಿಸದೇ ಇರಲಿ ಎಂಬ ಕಾರಣಕ್ಕೆ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

15ನೇ ಹಣಕಾಸು ಆಯೋಗ ರಾಜ್ಯ ಸರಕಾರಕ್ಕೆ ಜಿಎಸ್‌ಟಿ ನಷ್ಟ ಪರಿಹಾರದ ಭರವಸೆ ಈಡೇರಿಸಿಲ್ಲ ಎಂಬ ಪ್ರಶ್ನೆಗೆ ಸ್ಪಷ್ಟಪಡಿಸಿದ ಅವರು, ಆಯೋಗದ ಅಂತಿಮ ವರದಿಯಲ್ಲಿ ಇಂಥ ಯಾವುದೇ ಶಿಫಾರಸುಗಳು ಇರಲಿಲ್ಲ. ಹೀಗಾಗಿ ಆಯೋಗದ ವರದಿಯನ್ನು ಕೇಂದ್ರ ಪಾಲನೆ ಮಾಡುತ್ತಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ. ಆಯೋಗ ನಷ್ಟ ಪರಿಹಾರದ ಬಗ್ಗೆ ಪ್ರಸ್ತಾವಿಸಿದ್ದರೆ ಕೇಂದ್ರ ನೀಡುತ್ತಿತ್ತು ಎಂದು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.