D. K. Shivakumar ನಾನು ಸಾಯುವವರೆಗೂ ಪಿತೂರಿ ಇರಲಿದೆ

ನಾನು ತಪ್ಪು ಮಾಡಿಲ್ಲ, ಇಂದೂ ಅದನ್ನೇ ಹೇಳುವೆ; ಹೈಕೋರ್ಟ್‌ ತೀರ್ಪು ರಾಜ್ಯದ ಜನರಿಗೆ ಸಿಕ್ಕ ಜಯ

Team Udayavani, Aug 30, 2024, 12:17 AM IST

D. K. Shivakumar ನಾನು ಸಾಯುವವರೆಗೂ ಪಿತೂರಿ ಇರಲಿದೆ

ಬೆಂಗಳೂರು: ಹೈಕೋರ್ಟ್‌ ನೀಡಿದ ತೀರ್ಪು ನನಗಿಂತ ಸರಕಾರ ಮತ್ತು ರಾಜ್ಯದ ಜನರಿಗೆ ಸಿಕ್ಕ ಗೆಲುವು. ನಾನು ಸಾಯುವವರೆಗೂ ನನ್ನ ಸ್ನೇಹಿತರು ಈ ರೀತಿ ತೊಂದರೆ ಕೊಡುತ್ತಲೇ ಇರುತ್ತಾರೆ. ಪಿತೂರಿಯ ವಿರುದ್ಧ ನನ್ನ ಹೋರಾಟವೂ ಇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಆದಾಯ ಮೀರಿ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಅರ್ಜಿ ಯನ್ನು ಬುಧವಾರ ಹೈಕೋರ್ಟ್‌ ವಜಾಗೊಳಿಸಿ ತೀರ್ಪು ಪ್ರಕಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸರಕಾರದ ತೀರ್ಮಾನ ಸರಿ ಇದೆ ಎಂದು ಹೈಕೋರ್ಟ್‌ ತಿಳಿಸಿದೆ.

ಸಿಬಿಐನವರು ಈ ವಿಚಾರ ಇಲ್ಲಿಗೆ ಬಿಟ್ಟರೂ ಬಿಡಬಹುದು ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು. ನನಗೆ ಅನ್ಯಾಯವಾಗಿದ್ದರೆ ನಾನು ಸುಪ್ರೀಂ ಕೋರ್ಟ್‌ ಮೆಟ್ಟಿಲೇರುತ್ತಿದ್ದೆ. ಪಶ್ಚಿಮ ಬಂಗಾಲದ ನ್ಯಾಯಾಲಯದಲ್ಲಿನ ಇತ್ತೀಚಿನ ಆದೇಶದ ಬಗ್ಗೆಯೂ ಹೇಳಲಾಗಿದೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಾವು ಯಾರಿಗೂ ಮೋಸ ಮಾಡುವ ಆವಶ್ಯಕತೆ ಇಲ್ಲ. ಆ ಕೆಲಸ ಮಾಡಿಲ್ಲ. ಕಾನೂನು ನನಗೆ ರಕ್ಷಣೆ ಕೊಟ್ಟಿದೆ ಎಂದರು.

ನನ್ನ ವಿರುದ್ಧ ಪಿಎಂಎಲ್ ಎ ಪ್ರಕರಣ ದಾಖಲಿಸಿ ನನ್ನನ್ನು ಜೈಲಿಗೂ ಕಳುಹಿಸಿದರು. ನಾನು ತಪ್ಪು ಮಾಡಿಲ್ಲ ಎಂದು ಅಂದೂ ವಾದ ಮಾಡಿದ್ದೆ . ಇಂದೂ ಅದನ್ನೇ ಹೇಳುತ್ತಿದ್ದೇನೆ. ಮುಖ್ಯಮಂತ್ರಿ ಈ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಸರಿ ಯಲ್ಲ. ಪ್ರಕರಣದ ತನಿಖೆ ನಡೆಯಲಿ, ಎಲ್ಲ ಪ್ರಕರಣಗಳಂತೆ ಈ ಪ್ರಕರಣವೂ ಲೋಕಾ ಯುಕ್ತದಲ್ಲಿ ತನಿಖೆಯಾಗಲಿ ಎಂದು ವರ್ಗಾವಣೆ ಮಾಡಿದರು. ಈಗ ಲೋಕಾಯುಕ್ತ ತನಿಖೆ ಮಾಡುತ್ತಿದ್ದು, ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದರು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.