PM Kusum Scheme: ಮೆಸ್ಕಾಂನಲ್ಲಿ 2,500 ಅರ್ಜಿ ನೋಂದಣಿ


Team Udayavani, Aug 30, 2024, 1:40 AM IST

PM Kusum Scheme: ಮೆಸ್ಕಾಂನಲ್ಲಿ 2,500 ಅರ್ಜಿ ನೋಂದಣಿ

ಮಂಗಳೂರು: ನೀರಾವರಿಗೆ ಸಾಂಪ್ರದಾ ಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಗೆ ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಆ.20ರ ವರೆಗೆ 2,500 ಅರ್ಜಿಗಳು ಸಲ್ಲಿಕೆಯಾಗಿವೆ.

ವಿದ್ಯುತ್‌ ಜಾಲದಿಂದ 500 ಮೀ.ಗಿಂತ ಹೆಚ್ಚು ದೂರ ವಿರುವ ಕೃಷಿ ಪಂಪ್‌ಸೆಟ್‌ಗಳಿಗೆ ಸೌರ ಪಂಪ್‌ಸೆಟ್‌ ಅಳವಡಿಸಲು ಪಿಎಂ-ಕುಸುಮ್‌ ಯೋಜನೆಯಡಿ ಸಹಾಯಧನವನ್ನು ರಾಜ್ಯ ಸರಕಾರವು ಶೇ. 30 ರಿಂದ ಶೇ. 50 ಕ್ಕೆ ಹೆಚ್ಚಿಸಿದೆ. ಕೇಂದ್ರ ಸರಕಾರ ಶೇ. 30 ಹಾಗೂ ರೈತರು ಕೇವಲ ಶೇ. 20 ವಂತಿಗೆ ಭರಿಸಬೇಕಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿ ವೃದ್ಧಿ ನಿಗಮ(ಕೆಆರ್‌ಇಡಿಎಲ್‌) ಯೋಜನೆಯ ಅನು ಷ್ಠಾನದ ಹೊಣೆ ಹೊತ್ತಿದ್ದು, ರೈತರು ಸೌರಚಾಲಿತ ಪಂಪ್‌ಸೆಟ್‌ ಬಳಸಿದರೆ ಸಾಂಪ್ರದಾಯಿಕ ವಿದ್ಯುತ್ತಿನ ಮೇಲಿನ ಅವಲಂಬನೆ ಆಗಬೇಕಿಲ್ಲ. ಇಂಥ ಸೋಲಾರ್‌ ಪಂಪ್‌ಗ್ಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ನಿರ್ವಹಿಸುವರು. ರೈತರಿಗೆ ಸೌರ ಫಲಕಗಳು, ಸಬ್‌ಮ ರ್ಸಿಬಲ್‌/ಸರ್ಫೆಸ್‌ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್‌ ಬೋರ್ಡ್‌, ಪೈಪ್‌ ಮತ್ತು ಕೇಬಲನ್ನು ಪೂರೈಸಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆ ಯಿಂದ 8 ಗಂಟೆಗಳ ಕಾಲ ಹಗಲಿನಲ್ಲಿ ವಿದ್ಯುತ್‌ ಪೂರೈಕೆಯಾಗಲಿದೆ.

ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆ ಗಳಿಗೆ ಪರದಾಡಬೇಕಿಲ್ಲ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮಾವತಿ ತಿಳಿಸಿದ್ದಾರೆ. ರೈತರು ತಮ್ಮ ಆಧಾರ್‌, ಆರ್‌ಟಿಸಿ ಮತ್ತು ಬ್ಯಾಂಕ್‌ ವಿವರಗಳೊಂದಿಗೆ ಆನ್‌ಲೈನ್‌ ಪೋರ್ಟಲ್‌ https://souramitra.com ನಲ್ಲಿ ನೋಂದಾಯಿಸಬಹುದು.

ಕುಸುಮ್‌ ಸಿ
ಕುಸುಮ್‌ ಸಿ ಯೋಜನೆಯಡಿ ಫೀಡರ್‌ ಮಟ್ಟದ ಸೋಲಾರ್‌ ಮೂಲಕ ರೈತರ ಹಾಲಿ ಪಂಪ್‌ಸೆಟ್‌ ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್‌ ಸರಬರಾಜು ಮಾಡಲಾ ಗುವುದು. ಪ್ರತ್ಯೇಕ ಸೋಲಾರ್‌ ಪಂಪ್‌ಗ್ಳ ಬದಲಿಗೆ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವ ಯೋಜನೆ ಇದು. ಐಪಿ ಸೆಟ್‌ಗಳಿಗೆ ಸೌರವಿದ್ಯುತ್‌ ಮೂಲದಿಂದ ವಿದ್ಯುತ್‌ ಪೂರೈಸಲಾಗುವುದು. ಸ್ಥಳೀ ಯವಾಗಿ ವಿದ್ಯುತ್‌ ಉತ್ಪಾದನೆ ಹೆಚ್ಚುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಹಗಲು ವಿದ್ಯುತ್‌ ಪೂರೈಸಲು ಸಾಧ್ಯವಾಗಲಿದೆ.

ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರಸ್ತುತ 118 ಎಕ್ರೆ ಸರಕಾರಿ ಹಾಗೂ 70 ಎಕ್ರೆ ಖಾಸಗಿ ಜಮೀನನ್ನು ಸೌರಶಕ್ತಿ ಯೋಜ ನೆಗೆ ಗುರುತಿಸಿದ್ದು, ಅಂದಾಜು 40 ಮೆ. ವ್ಯಾ. ಸೌರಶಕ್ತಿ ಉತ್ಪಾದಿಸುವ ಉದ್ದೇಶ ಹೊಂದಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.